ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್ ಗಳಾದ ರವಿಶಾಸ್ತ್ರಿ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಪಡೆದರು.

Call us

Click Here

ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಗೌರವಿಸಿದರು. ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply