Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವೀಪ್ ಸಮಿತಿ ವತಿಯಿಂದ ಪ್ರೊಪೈಲ್ ಇಮೇಜ್ ಬಿಡುಗಡೆ
    ಉಡುಪಿ ಜಿಲ್ಲೆ

    ಸ್ವೀಪ್ ಸಮಿತಿ ವತಿಯಿಂದ ಪ್ರೊಪೈಲ್ ಇಮೇಜ್ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿದಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರೊಪೈಲ್ ಇಮೇಜ್‌ಗಳನ್ನು ಸಿದ್ದಪಡಿಸಲಾಗಿದೆ.

    Click Here

    Call us

    Click Here

    ಮತದಾನದ ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10 ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಪೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ ಡಿಪಿಯಾಗಿ ಹಾಗೂ ಫೇಸ್ ಬುಕ್ ನಲ್ಲಿ ಸ್ಟಿಕರ್ ಆಗಿ ಬಳಸಲು ಅನುಕೂಲವಾಗುವಂತೆ ರಚಿಸಲಾಗಿದೆ.

    ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಾದ ಸೈಂಟ್ ಮೇರಿಸ್ ದ್ವೀಪ, ಸಮುದ್ರ ತೀರ, ಕಾಪು ದೀಪ ಸ್ಥಂಭ, ಮರವಂತೆ , ಪಶ್ಚಿಮ ಘಟ್ಟಗಳನ್ನು ಹಿನ್ನಲೆಯಾಗಿ ಇಟ್ಟುಕೊಂಡು 8 ಕ್ಕೂ ಅಧಿಕ ಪ್ರೊಪೈಲ್ ಇಮೇಜ್ ಗಳನ್ನು ಅತ್ಯಂತ ಆಕರ್ಷಕವಾಗಿ ಸಿದ್ದಪಡಿಸಲಾಗಿದ್ದು, ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವುಗಳನ್ನು ಬಿಡುಗಡೆಗೊಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರ್ ಪರಶುರಾಮ್ ಶ್ರೀ ಕಲಾಲ್ ಮತ್ತಿತರರು ಉಪಸ್ಥಿತರಿದ್ದರು.

    ಈ ಪ್ರೊಪೈಲ್ ಇಮೇಜ್‌ಗಳನ್ನು ಕಮಲ್ ಅಹಮದ್ ರಚಿಸಿದ್ದು, ಗಿರೀಶ್ ಹಾಗೂ ಚಂದ್ರಶೇಖರ್ ವಿನ್ಯಾಸಗೊಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.