ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಸನ್ಮಾನ

Call us

Call us

Call us

ಕುಂದಾಪುರ: ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರನ್ನು ಇತ್ತಿಚಿಗೆ ಜೇಸಿಐ ಚಿತ್ತೂರು-ಮಾರಣಕಟ್ಟೆಯ ಅದ್ವಿತಾ 2015 ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಸಂದೀಪ್ ಅವರನ್ನು ಸನ್ಮಾನಿಸಿರು. ಜೇಸಿಐ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Call us

Click Here

news DSC07201

Leave a Reply