Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಕಿರಣ್ ಕೊಡ್ಗಿ ದಾಖಲೆಯ ಅಂತರದಲ್ಲಿ ಜಯಗಳಿಸಲಿದ್ದಾರೆ – ಜಿಲ್ಲಾ ಬಿಜೆಪಿ ಉಸ್ತುವಾರಿ ವಿಜೇಂದರ್ ಗುಪ್ತ
    ಊರ್ಮನೆ ಸಮಾಚಾರ

    ಕುಂದಾಪುರ: ಕಿರಣ್ ಕೊಡ್ಗಿ ದಾಖಲೆಯ ಅಂತರದಲ್ಲಿ ಜಯಗಳಿಸಲಿದ್ದಾರೆ – ಜಿಲ್ಲಾ ಬಿಜೆಪಿ ಉಸ್ತುವಾರಿ ವಿಜೇಂದರ್ ಗುಪ್ತ

    Updated:25/04/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಡಬ್ಬಲ್ ಇಂಜಿನ್ ಸರಕಾರದ ಸಾಧನೆಯನ್ನು ಜನರು ಗಮನಿಸುತ್ತಿದ್ದಾರೆ. ಉಭಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯತೆಯೆಡೆಗಿನ ಬದ್ಧತೆ, ಕುಂದಾಪುರ ಕ್ಷೇತ್ರದಲ್ಲಾದ ಅಭಿವೃದ್ಧಿ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಭಾವ ಕಿರಣ್ ಕೊಡ್ಗಿ ಅವರನ್ನು ದಾಖಲೆಯ ಅಂತರದಲ್ಲಿ ಗೆಲ್ಲಿಸಲಿದೆ ಎಂದು ದೆಹಲಿ ಸರ್ಕಾರದ ವಿಪಕ್ಷದ ನಾಯಕ, ಉಡುಪಿ ಜಿಲ್ಲಾ ಬಿಜೆಪಿ ಉಸ್ತುವಾರಿ ವಿಜೇಂದರ್ ಗುಪ್ತ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಕುಂದಾಪುರ ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಪೂರ್ಣ ಬಹುಮತದ ಸರಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಯಾವ ತಂತ್ರಗಾರಿಕೆಯೂ ಈ ಚುನಾವಣೆಯಲ್ಲಿ ಫಲ ಕೊಡುವುದಿಲ್ಲ. ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ಡಬ್ಬಲ್ ಇಂಜಿನ್ ಸರ್ಕಾರ ಮುಂದುವರಿಯಲಿದೆ ಎಂದರು.

    ಕೇಂದ್ರ ಸರ್ಕಾರದ ದಿಟ್ಟ ನಿಲುವಿನಿಂದ ದೇಶ, ಕರ್ನಾಟಕದಲ್ಲಿ ಜನ ನಿರ್ಭೀತಿಯಿಂದಿದ್ದಾರೆ. ಶಾಂತಿ ಸುವ್ಯವಸ್ಥತೆಗೆ ಸರ್ಕಾರ ಆಧ್ಯತೆ ನೀಡಿದೆ. ಇವತ್ತು ಬಾಂಬ್ ಸ್ಪೋಟದ ಪ್ರಕರಣಗಳು ಇಲ್ಲ, ವಿದ್ವಾಂಸಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ.. ಭದ್ರತೆಗೆ ಧಕ್ಕೆ ತರುವ, ಗಲಾಭೆಗಳ ಸೃಷ್ಟಿಗೆ ಉತ್ತೇಜನ ನೀಡುವ ಸಂಘಟನೆಗಳನ್ನು ನಿಷೇಧಿಸಲಾಗಿದೆ ಎಂದರು.

    40% ಕಮಿಷನ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಇದೆಲ್ಲವೂ ದಾಖಲೆ ರಹಿತ ಆರೋಪ. ಕಾಂಗ್ರೆಸ್ ಬಳಿ ಈ ಬಗ್ಗೆ ಸ್ಪಷ್ಟವಾದ ದಾಖಲೆ ಇದ್ದರೆ ಕಾನೂನು ಹೋರಾಟ ಮಾಡಲಿ, ಸುಮ್ಮನೆ ಆರೋಪ ಮಾಡುವುದರಲ್ಲಿ ಹುರುಳಿಲ್ಲ, ಅದು ಗಾಳಿಯಲ್ಲಿ ಗುಂಡು ಹಾರಿಸಿದಂತೆ ಎಂದರು.

    ಈ ವೇಳೆ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಕ್ಷೇತ್ರದ ಪ್ರಭಾರಿ ಶ್ಯಾಮಲ ಕುಂದರ್, ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಶೆಟ್ಟಿ ಬೀಜಾಡಿ, ಸತೀಶ ಪೂಜಾರಿ ವಕ್ವಾಡಿ, ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    ten + 3 =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.