Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಪ್ರಥಮ ಚಿಕಿತ್ಸಾ ಕೌಶಲ್ಯ ಕಾರ್ಯಗಾರ
    ಊರ್ಮನೆ ಸಮಾಚಾರ

    ಕುಂದಾಪುರ: ಪ್ರಥಮ ಚಿಕಿತ್ಸಾ ಕೌಶಲ್ಯ ಕಾರ್ಯಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜೆಸಿಐ ಉಪ್ಪುoದ, ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಥಮ ಚಿಕಿತ್ಸಾ ಕೌಶಲ್ಯದ ಹಾಗೂ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಗಾರ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉಮೇಶ್ ಶೆಟ್ಟಿ ಮಾತನಾಡಿ, ಪ್ರಥಮ ಚಿಕಿತ್ಸಾ ಮಾಹಿತಿಯಿಂದ ಯುವಜನರು ತಮ್ಮನ್ನು ಮತ್ತು ಇತರರನ್ನು ಅಪಾಯದಿಂದ ಪಾರು ಮಾಡಬಲ್ಲರು. ವಿದ್ಯಾರ್ಥಿಗಳನ್ನು ಕೌಶಲ್ಯ ಭರಿತರನ್ನಾಗಿ ಮಾಡುವ ಇಂತಹ ಕಾರ್ಯ ಶ್ಲಾಘನೀಯ ಎಂದರು.

    ರೆಡ್ ಕ್ರಾಸ್ ಸಂಸ್ಥೆ ದಕ್ಷಿಣಕನ್ನಡ ಜಿಲ್ಲೆ ಇಲ್ಲಿಯ ತರಬೇತುದಾರರಾದ ಅಶ್ವಿನ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ನಿದರ್ಶನಗಳೊಂದಿಗೆ ಪ್ರಥಮ ಚಿಕಿತ್ಸಾ ಕೌಶಲ್ಯ ಹಾಗೂ ವಿಪತ್ತು ನಿರ್ವಹಣೆಯ ತರಬೇತಿ ನೀಡಿದರು. ಜೆಸಿಐ ಉಪ್ಪುoದದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಸಭಾಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ಜೆಸಿ ಸಂಸ್ಥೆಯ ತರಬೇತುದಾರರಾದ ಸುಬ್ರಮಣ್ಯ ಜಿ ಉಪ್ಪುಂದ, ಸೇವಾ ಯೋಜನೆಯ ಸಂಯೋಜಕರಾದ ದೀಪ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.

    ಕಾರ್ಯದರ್ಶಿ ಪುರಂದರ ಉಪ್ಪುಂದ, ಜೇಸಿರೇಟ್ ಅಧ್ಯಕ್ಷೆ ರೇಖಾ, ಜೆಜೆಸಿ ಅಧ್ಯಕ್ಷರಾದ ನಿಶಾ ಸಂತೋಷ ಶೆಟ್ಟಿ, ಗೌರೀಶ್ ಹುದಾರ್, ಸಂತೋಷ್ ನಾಗೂರು ಉಪಸ್ಥಿತರಿದ್ದರು.

    ಎನ್.ಎಸ್.ಎಸ್ ಸಂಯೋಜಕರುಗಳಾದ ಚೇತನ್ ಶೆಟ್ಟಿ ಸ್ವಾಗತಿಸಿದರು. ದೀಪಾ ಪೂಜಾರಿ ವಂದನಾರ್ಪಣೆಗೈದರು. ವಿದ್ಯಾರ್ಥಿಗಳಾದ ಪವಿತ್ರ ಪೈ ಪ್ರಾರ್ಥಿಸಿದರು, ಲಕ್ಷೀ ಕಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ 200 ವಿದ್ಯಾರ್ಥಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026
    Leave A Reply Cancel Reply

    15 + 2 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.