Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಆರೋಗ್ಯ ಇಲಾಖೆ ಸ್ಥಿತಿಗತಿಗಳ ಪರಿಶೀಲನಾ ಸಭೆ
    ಊರ್ಮನೆ ಸಮಾಚಾರ

    ಕುಂದಾಪುರ: ಆರೋಗ್ಯ ಇಲಾಖೆ ಸ್ಥಿತಿಗತಿಗಳ ಪರಿಶೀಲನಾ ಸಭೆ

    Updated:10/06/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲ. ಹೊಸ ಕಟ್ಟಡದ ಅವಶ್ಯಕತೆ ಇದೆ. ವೈದ್ಯರ ಕೊರತೆ. ಸಿಬ್ಬಂದಿ ಕೊರತೆ ಇದೆ. ಹಳೆಯ ವಾಹನ ಮೂಲೆ ಸೇರಿದೆ. ಬೇರೆ ವಾಹನ ಕೊಟ್ಟರೆ ಮತ್ತಷ್ಟು ಸೇವೆಗೆ ಅನಕೂಲವಾಗುತ್ತದೆ. ಲ್ಯಾಬ್ ಟೆಕ್ನಿಶಿಯನ್ ನಿಂದ ಹಿಡಿದು ಆಶಾ ಕಾರ್ಯಕರ್ತೆಯರ ತನಕ ಕೊರತೆ. ಐಸಿಯು ವಾರ್ಡ್ ಸಮಸ್ಯೆ ಇದೆ ಎಂದು ಒಪ್ಪಿಕೊಂಡ ವೈದ್ಯಾಧಿಕಾರಿ.

    Click Here

    Call us

    Click Here

    ಇದು ಕುಂದಾಪುರ ತಾಲೂಕು ಪಂಚಾಯಿತಿ ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆ ಸ್ಥಿತಿಗತಿಗಳ ಬಗ್ಗೆ ನಡೆದ ಸಭೆಯಲ್ಲಿ ವೈದ್ಯರು ಕೊರತೆಗಳ ಪಟ್ಟಿ ಬಿಚ್ಚಿಟ್ಟಿದ್ದು ಹೀಗೆ.

    ಕೋಟ ಆಸ್ಪತ್ರೆ ನಾಲ್ಕು ಉಪಕೇಂದ್ರ ಹೊಂದಿದ್ದು, 2 ಪೋಸ್ಟ್ ಖಾಲಿ, ಬಸ್ರೂರು ಆರೋಗ್ಯ ಕೇಂದ್ರ ಪಂಚಾಯಿತಿ ಮೂಲಕ ನೀರಿನ ಸಮಸ್ಯೆ ನೀಗಿಕೊಂಡರೂ ಕಟ್ಟಡ ಹಳತು, ಕೆದೂರು ಪರ್ಮನೆಂಟ್ ಪೋಸ್ಟ್ ಖಾಲಿಯಿದ್ದು, ಮಂದಾರ್ತಿ ಆಸ್ಪತ್ರೆ ಜಾಗದ ದಾಖಲೆ ಜೊತೆ ನೀರಿನ ಸಮಸ್ಯೆ ಇದೆ.

    ಸೈಬ್ರಕಟ್ಟೆಯಲ್ಲಿ ನೀರಿನ ಸಮಸ್ಯೆ ಹುದ್ದೆಗಳು ಖಾಲಿ, ಗುಡ್ಡಗಾಡ ಪ್ರದೇಶದ ಆರೋಗ್ಯ ಕೇಂದ್ರಕ್ಕೆ ವಾಹನ ಸಮಸ್ಯೆ, ಬಾರ್ಕೂರು ಕೇಂದ್ರಕ್ಕೆ ಹೊಸ ಕಟ್ಟಡ ವಾಹನ ಬೇಕು. ಆವರ್ಸೆ ಕೇಂದ್ರಕ್ಕೆ ವೆಕೆನ್ಸಿ ಬೇಕು. ಕೊಡಿ ಬೆಂಗ್ರೆಗೆ ನೀರು ಬೇಕು. ಸಾಲಿಗ್ರಾಮ ಕೇಂದ್ರದಲ್ಲಿ ಗುದ್ದೆ ಖಾಲಿ ಖಾಲಿ ಎಂದು ಆಯಾಕೇಂದ್ರದ ವೈದ್ಯಾರುಗಳು ಸಮಸ್ಯೆ ಅನಾವರಣ ಮಾಡಿದ್ದು ಹೀಗೆ. ಸಮಾಧನದ ಅಂಶ ಎಂದರೆ ಔಷಧಗಳ ಕೊರತೆಯಿಲ್ಲ.

    ಕುಂದಾಪುರ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸಿಕ್ಕಪ್ರಶಸ್ತಿ, ದಾನಿಗಳು, ಸಂಘ ಸಂಸ್ಥೆಗಳ ಕೃಪೆಯಿಂದ ಆಸ್ಪತ್ರೆಗೆ ದೊರೆತ ಬಳುವಳಿ, ವ್ಯವಸ್ಥೆ ಬಗ್ಗೆ ಸುಧೀರ್ಘ ಹೇಳಿಕೆ ನೀಡಿದ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಬರ್ಟ್ ರೊಬೆಲ್ಲೊ ಐಸಿಯು ವಾರ್ಡ್ ಸಮಸ್ಯೆ ಸಣ್ಣ ಸಮಸ್ಯೆ ಇದೆ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿ, ನಗರ ಪಿಎಚ್ಸಿ ಮಂಜೂರಾಗಬೇಕು, ಟ್ರೋಮಾ ಸೆಂಟರ್, ಕಿಚನ್ ಬೇಕು. ವಾಕ್ ಶ್ರವಣ ಕೇಂದ್ರದ ಕಟ್ಟಡ ಉದ್ಘಾಟಿಸಿ, ದಾನಿಗಳನ್ನು ಸಮ್ಮಾನಿಸಲು ಶಾಸಕರು ದಿನ ನಿಗದಿ ಮಾಡುವಂತೆ ಸೂಚಿಸಿದರು.

    ವೈದ್ಯರ ಸಮಸ್ಯೆ ಆಲಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನನ್ನಿಂದ ಎಷ್ಟೋಗುತ್ತೋ ಗೊತ್ತಲಿ. ಆದರೆ ಸಮಸ್ಯೆ ಪರಿಹಾರದ ಪ್ರಯತ್ನವಂತೂ ಮಾಡುತ್ತೇನೆ ಎಂಬ ಭವವಸೆ ನೀಡಿ, ಶಾಸಕನಾಗಿ ಸಮಸ್ಯೆ ಆಲಿಸುವುದು ಕರ್ತವ್ಯವಾಗಿದ್ದು, ಆರೋಗ್ಯ ಇಲಾಖೆ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಎಲ್ಲವನ್ನೂ ನಾಳೆಯೇ ಮಾಡುತ್ತೇನೆ ಎನ್ನಲಾರೆ. ಪರಿಹಾರದ ಪಯತ್ನವಂತೂ ನಿರಂತರ ನಡೆಯುತ್ತದೆ ಎಂದು ಹೇಳಿದರು.

    ಜಿಲ್ಲಾ ಆರೋಗ್ಯಾಧಿಕಾರಿ ನಾಗಭೂಷಣ ಉಡುಪ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    13 + eleven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.