Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಜೇಸಿಐ ಬೈಂದೂರು ಸಿಟಿ
    ಊರ್ಮನೆ ಸಮಾಚಾರ

    ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಜೇಸಿಐ ಬೈಂದೂರು ಸಿಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಜೇಸಿಐ ಜೋಡುಮಾರ್ಗ ನೇತ್ರಾವತಿ ಆತಿಥ್ಯದಲ್ಲಿ ಭಾನುವಾರ ನಡೆದ ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ ನಿಲುಮೆ 2023 ರಲ್ಲಿ ಜೇಸಿಐ ಬೈಂದೂರು ಸಿಟಿ ಅತ್ಯುತ್ತಮ ಘಟಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

    Click Here

    Call us

    Click Here

    ಅತ್ಯುತ್ತಮ ಘಟಕ ಅಧ್ಯಕ್ಷ ರನ್ನರ್ ಪ್ರಶಸ್ತಿ, ಓಟ್ ಸ್ಯಾಂಡಿಂಗ್ ಜೇಸಿಐ ಬೈಂದೂರು ಸಿಟಿ ರನ್ನರ್ ಪ್ರಶಸ್ತಿ, ಗೋಲ್ಡನ್ ಲೋ ಪುರಸ್ಕಾರ, ಯುವ ದಿನಾಚರಣೆ ಸಂಭ್ರಮಾಚರಣೆ ಮನ್ನಣೆ, ಪರ್ಮನೆಂಟ್ ಪ್ರಾಜೆಕ್ಟ್ ಕಾರ್ಯಕ್ರಮಕ್ಕಾಗಿ ಮನ್ನಣೆ, ಯುಗಾದಿ ಸಂಭ್ರಮ ಆಚರಣೆ ಮನ್ನಣೆ, ಗಣರಾಜ್ಯೋತ್ಸವ ಸಂಭ್ರಮ ಮನ್ನಣೆ, ರಜತ ಪುರಸ್ಕಾರ ಪ್ರಶಸ್ತಿ, ಚಿತ್ರ ಪ್ರದರ್ಶನ ಪ್ರಶಸ್ತಿ ಇನ್ನೀತರ ಹವಲು ಪ್ರಶಸ್ತಿಗಳು ಪಡೆದುಕೊಂಡಿದ್ದಾರೆ.

    ವಲಯಾಧ್ಯಕ್ಷ ಜೇಸಿ ಪುರುಪೋತ್ತಮ ಶೆಟ್ಟಿ, ವಲಯ ಉಪಾಧ್ಯಕ್ಷ ಅಭಿಲಾಷ್ ಬಿ.ಎ ಪ್ರಶಸ್ತಿಗಳನ್ನು ವಿತರಿಸಿದ್ದರು.

    ಜೇಸಿಐ ಬೈಂದೂರು ಸಿಟಿ ಅಧ್ಯಕ್ಷ ಕೆ. ನರೇಂದ್ರ ಶೇಟ್, ಸ್ಥಾಪಕಾಧ್ಯಕ್ಷ ಮಣಿಕಂಠ ಎಸ್ ದೇವಾಡಿಗ, ಜೇಸಿರೆಟ್ ಅಧ್ಯಕ್ಷೆ ಗುಲಾಬಿ ಮರವಂತೆ, ಜ್ಯೂನಿಯರ್ ಜೇಸಿ ಅಧ್ಯಕ್ಷ ಹರ್ಷಿತ್ ಎನ್ ಶೇಟ್, ಸ್ಥಾಪಕ ಸದಸ್ಯ ರಾಘವೇಂದ್ರ ಹೊಳ್ಳ, ಜೊತೆ ಕಾರ್ಯದರ್ಶಿ ಕವಿತಾ ನರೇಂದ್ರ ಶೇಟ್, ಉಪಾಧ್ಯಕ್ಷರಾದ ಸಕ್ಕು ಕಲ್ಮಕ್ಕಿ, ಅನಿತಾ ಆರ್.ಕೆ ಮರವಂತೆ, ಗಣೇಶ್ ಪೂಜಾರಿ, ಸದಸ್ಯ ಸುರೇಶ್ ಶೇಟ್ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

    22/12/2025

    ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ

    22/12/2025

    ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ

    22/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.