Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸ್ನೇಹಿತನಿಂದಲೇ 22.56 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ಸ್ನೇಹಿತನಿಂದಲೇ 22.56 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

    Updated:27/06/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಜೊತೆಗಿದ್ದ ಸ್ನೇಹಿತನೇ ಕಳ್ಳತನ ಮಾಡಿದ ಘಟನೆ ಕುಂದಾಪುರದಲ್ಲಿ ನಡೆದಿದೆ.

    Click Here

    Call us

    Click Here

    ಅತ್ತಾವರ ನಿವಾಸಿ, ಮೂಲತಃ ರಾಜಸ್ಥಾನದವರಾದ ರಮೇಶ್ ಕುಮಾರ್ (26) ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಜುವೆಲ್ಲರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜೂ.10 ರಂದು 421.380 ಮಿಲಿ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಜಿ ಗೋಲ್ಡ್ ಎಂಡ್ ಡೈಮೆಂಡ್ ಶಾಪ್ನಿಂದ ಮಾರಾಟ ಮಾಡಲು ಹೊರಟಿದ್ದರು. ಈ ವೇಳೆ ಮಧ್ಯಾಹ್ನ 12:00 ಗಂಟೆಗೆ ತನ್ನ ಸ್ನೇಹಿತರಾದ ರಾಜಸ್ಥಾನದ ಪಾಲಿ ಜಿಲ್ಲೆಯ ರಾಮ್ ಎಂಬಾತ ಮಂಗಳೂರಿನ ಪಂಪ್ವೇಲ್ ಬಳಿ ಸಿಕ್ಕಿದ್ದು ಇಬ್ಬರೂ ಕೂಡ ಜೊತೆಯಲ್ಲಿ ಬಸ್ಸಿನಲ್ಲಿ ಹೊರಟು ಸಂಜೆ 04-30 ಗಂಟೆಗೆ ಉಪ್ಪುಂದದ ಅಶೋಕ್ ಜ್ಯುವೆಲ್ಲರಿಗೆ ಹೋಗಿ 14 ಗ್ರಾಂ ಚಿನ್ನಾಭರಣ ಮಾರಾಟ ಮಾಡಿ ಅಲ್ಲಿಂದ 14 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ವಾಪಸು ಮಂಗಳೂರಿಗೆ ಹೊರಟಿದ್ದರು.

    ಕುಂದಾಪುರ ತಲುಪುವಾಗ ಸಂಜೆ 07-00 ಗಂಟೆ ಆದ್ದರಿಂದ ರಮೇಶ್ ಕುಮಾರ್ ಹಾಗೂ ಅವರ ಸ್ನೇಹಿತ ರಾಮ್ ಕುಂದಾಪುರದ ಖಾಸಗಿ ಹೊಟೇಲ್ ಒಂದರಲ್ಲಿ ಉಳಿದ್ದುಕೊಂಡಿದ್ದು, ರಮೇಶ್ ಅವರು ಮಂಚದ ಬಳಿ ಚಿನ್ನಾಭರಣ ಇರುವ ಬ್ಯಾಗ್ ಇಟ್ಟು ಮಲಗಿದ್ದರು. ಜೂ.11 ರಂದು ಬೆಳಗ್ಗಿನ ಜಾವ 03-00 ಗಂಟೆ ಸುಮಾರಿಗೆ ರಮೇಶ್ ಕುಮಾರ್ ನೀರು ಕುಡಿಯಲು ಎದ್ದಾಗ ಜೊತೆಗಿದ್ದ ರಾಮ್ ರೂಮ್ ನಲ್ಲಿ ಇರಲಿಲ್ಲ. ಸಂಶಯಗೊಂಡು ಚಿನ್ನಾಭರಣದ ಬ್ಯಾಗ್ ಅನ್ನು ಪರಿಶೀಲಿಸಿದಾಗ ಕಳ್ಳತನ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ರೂಮಿನ ಬಾಗಿಲನ್ನು ಹೊರಗಿನಿಂದ ಚಿಲಕ ಹಾಕಿತ್ತು

    ಕಳುವಾದ ಚಿನ್ನಾಭರಣಗಳಾದ 1) ಚಿನ್ನದ ಸಾನಿಯಾ ಬಾಲಿ 43 ಜೊತೆ (52.200 ಗ್ರಾಂ), 2) ಚಿನ್ನದ ಮೂಗುತಿ 153 ಫೀಸ್ ( 61.500 ಗ್ರಾಂ), 3) ಚಿನ್ನದ ಜೆ ಬಾಲಿ -44 ಫೀಸ್ (61.910 ಗ್ರಾಂ), 4) ಚಿನ್ನದ ಕಿವಿಯೋಲೆ-158 ಜೊತೆ (150.750 ಗ್ರಾಂ), 5) ಕಿವಿಯ ಚಿನ್ನದ ಟಾಪ್ಸ್ 60 ಜೊತೆ (81.020 ಗ್ರಾಂ) 6) 14 ಗ್ರಾಂ ಚಿನ್ನದ ಗಟ್ಟಿ ಆಗಿದ್ದು ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 22,56,000/- ರೂಪಾಯಿ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.