ಲಯನ್ಸ್ ಕ್ಲಬ್: ವಲಯಾಧ್ಯಕ್ಷರಾಗಿ ಶಂಕರ ಶೆಟ್ಟಿ ಬವಲಾಡಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಡಿಸ್ಟಿಕ್ 317ಸಿ ರೀಜನ್ 6, ವಲಯ 2ರ 2023-24ನೇ ಸಾಲಿನ ವಲಯಾಧ್ಯಕ್ಷರಾಗಿ ಶಂಕರ ಶೆಟ್ಟಿ ಬವಲಾಡಿ ಆಯ್ಕೆಯಾಗಿದ್ದಾರೆ.

Call us

Click Here

ಎಸ್ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖೆಯಲ್ಲಿ ಶಾಖಾ ಪ್ರಬಂಧಕರಾಗಿರುವ ಶಂಕರ ಶೆಟ್ಟಿ ಅವರು ತೆಕ್ಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಜಿಲ್ಲಾ ಕ್ಯಾಬಿನೆಟ್ನ ವಿಷನ್ ಕೇರ್ ಡಿಸ್ಟಿಕ್ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿರುತ್ತಾರೆ.

Leave a Reply