ಕುಂದಾಪುರ – ಬೈಂದೂರು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಾರ್ಷಿಕ ಕ್ರೀಡಾಕೂಟ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕುಂದಾಪುರ – ಬೈಂದೂರು ವಲಯದ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು.

Call us

Click Here

ಕ್ರೀಡಾಕೂಟವನ್ನು ದೀಪ ಬೆಳಗಿಸುದರ ಮೂಲಕ ದಿನಕರ್ ನಾಯ್ಕ್ ಉದ್ಯಮಿಗಳು ಬೆಳಂಜೆ ನೇರವೆರಿಸಿದರು.

ಇದೇ ಸಂಧರ್ಭದಲ್ಲಿ ಇಂಡಿಯನ್ ಪ್ಯಾರಾ ಕ್ರಿಕೆಟ್ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಇವರನ್ನು ಸನ್ಮನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ವಹಿಸಿದ್ದರು.

ಈ ಸಂಧರ್ಭ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿ ಸುರೇಶ್ ಜಮದಗ್ನಿ, ಸಂಘದ ಮಾಜಿ ಅಧ್ಯಕ್ಷ ರಾಜ ಮಠದಬೆಟ್ಟಿ, ಛಾಯಾ ಕಾರ್ಯದರ್ಶಿ ಅಮೃತ್ ಬೀಜಾಡಿ ,ಕ್ರೀಡಾ ಕಾರ್ಯದರ್ಶಿಗಳಾದ ಸಿರಿ ಕುಂದಾಪುರ,ದಿನೇಶ್ ನಾಗೂರು,ರಾಘವೇಂದ್ರ ಬಸ್ರೂರು ಮೊದಲಾದವರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ನಾಗರಾಜ್ ರಾಯಪ್ಪನ ಮಠ ಸ್ವಾಗತಿಸಿದರು, ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Leave a Reply