Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉತ್ಸವಗಳು ನಮ್ಮೊಳಗಿನ ಮಾನವೀಯ ಗುಣವನ್ನು ಎಚ್ಚರಿಸುತ್ತದೆ: ಓಂ ಗಣೇಶ್
    ಊರ್ಮನೆ ಸಮಾಚಾರ

    ಉತ್ಸವಗಳು ನಮ್ಮೊಳಗಿನ ಮಾನವೀಯ ಗುಣವನ್ನು ಎಚ್ಚರಿಸುತ್ತದೆ: ಓಂ ಗಣೇಶ್

    Updated:20/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    Click Here

    Call us

    Click Here

    ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ ಎಂದು ಉಪ್ಪುಂದ ಓಂಗಣೇಶ್ ಕಾಮತ್ ಅಭಿಪ್ರಾಪಟ್ಟರು.

    ಬೈಂದೂರು ಶ್ರೀಸೇನೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    [quote bgcolor=”#ffffff” arrow=”yes” align=”right”]* ಜಾತಿ-ಧರ್ಮಗಳ ವಿಷಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯ ಕದಡುವ ಇಂದಿನ ದಿನಗಳಲ್ಲಿ ಇಂತಹ ಉತ್ಸವಗಳ ಮೂಲಕ ಸೌಹಾರ್ದತೆಯ ಸಂದೇಶ ನೀಡುವ ಮೂಲಕ ನಮ್ಮೊಳಗಿನ ಬಾಂದವ್ಯ ಗಟ್ಟಿಗೊಳಿಸಬೇಕು.- ರಂಗಕರ್ಮಿ ಬಿ. ಗಣೇಶ ಕಾರಂತ್ ಬೈಂದೂರು[/quote]

    ಮಾಗಿದ ಮೇಲೆ ಬಾಗುವುದು ಪ್ರಕೃತಿ ನಿಯಮ. ಆದರೆ ಈಗಿನ ಕಾಲಘಟ್ಟದಲ್ಲಿ ಮಾಗಿದ ಮೇಲೆ ಬೀಗುವುದನ್ನು ಕಾಣುತ್ತೇವೆ. ತ್ಯಾಗಕ್ಕೆ ಯಾರು ಆದರ್ಶ ಹಾಗೂ ಮಾದರಿಯಾಗಿರುವರೋ ಅವರು ’ಯಜಮಾನ’ ಅನ್ನಿಸಿಕೊಂಡರೆ ನಮ್ಮೊಳಗಿನ ಕೆಟ್ಟವಿಚಾರಗಳನ್ನು ಕಳೆದುಕೊಳ್ಳಲು ಮತ್ತು ಚಿಂತನೆಗಳನ್ನು ಹಂಚಿಕೊಳ್ಳಲು ಇರುವ ಸ್ಥಳ ’ದೇವಸ್ಥಾನ’ ಎಂದರು.

    Click here

    Click here

    Click here

    Call us

    Call us

    ಸಮಿತಿಯ ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಂಗಕರ್ಮಿ ಬಿ. ಗಣೇಶ ಕಾರಂತ್, ಉದ್ಯಮಿ ಬಿ. ಜಗನ್ನಾಥ ಶೆಟ್ಟಿ, ಗೌ.ಸಲಹೆಗಾರರಾದ ಗಿರೀಶ್ ಬೈಂದೂರ್, ಉದಯ್ ಎಸ್. ಪಡಿಯಾರ್ ಉಪಸ್ಥಿತರಿದ್ದರು. ಸಮಿತಿಯ ಅಧ್ಯಕ್ಷ ನಾಗರಾಜ ಗಾಣಿಗ ಸ್ವಾಗತಿಸಿ, ಕಾರ್ಯದರ್ಶಿ ಬಿ. ಗೋಪಾಲ ಗಾಣಿಗ ವಂದಿಸಿದರು. ಕಾರ್ಯಕ್ರಮ ಮೇಲ್ವಿಚಾರಕ ನರಸಿಂಹ ಬಿ. ನಾಯಕ್ ನಿರೂಪಿಸಿದರು.

    Byndoor ಬೈಂದೂರು
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.