Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಲಪಾತದ ಬಳಿ ಮೃತಪಟ್ಟ ಶರತ್‌ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ. ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ
    ಊರ್ಮನೆ ಸಮಾಚಾರ

    ಜಲಪಾತದ ಬಳಿ ಮೃತಪಟ್ಟ ಶರತ್‌ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ. ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಿವಮೊಗ್ಗ,ಜು.30:
    ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದ ಬಳಿ ನೀರಿಗೆ ಬಿದ್ದು ಮೃತಪಟ್ಟ ಶರತ್ ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು.

    Click Here

    Call us

    Click Here

    ಜು.23ರಂದು ಘಟನೆ ನಡೆದಿದ್ದು, 8 ದಿನಗಳ ಬಳಿಕ ಯುವಕ ಶರತ್ ವೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ಶರತ್ ಮನೆಗೆ ಭೇಟಿನೀಡಿ, ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿ ತಕ್ಷಣ ಪರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವಂತೆ ತಿಳಿಸಿದರು.

    ಇಂದು ಮೃತದೇಹ ಪತ್ತೆ, ಮರಣೋತ್ತರ ಪರೀಕ್ಷೆಗೆ ರವಾನೆ
    ಭದ್ರಾವತಿಯಲ್ಲಿ ಸ್ವಂತ ಉದ್ಯಮ ಮಾಡಿಕೊಂಡಿದ್ದ ಶರತ್, ತನ್ನ ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತಕ್ಕೆ ತೆರಳಿದ ಸಂದರ್ಭ ಈ ಘಟನೆ ನಡೆದಿದೆ. ನಿರಂತರ ಒಂದು ವಾರದ ಹುಡುಕಾಟ ನಡೆದಿತ್ತಾದರೂ, ಬಿಡದೇ ಸುರಿದ ಮಳೆ ಕಾರ್ಯಾಚರಣೆಗೆ ಅಡ್ಡಿಯುಂಟುಮಾಡಿತ್ತು. ಮೃತದೇಹವನ್ನು ಭಾನುವಾರ ಬೆಳಿಗ್ಗೆ ಇಲಾಖೆಯೊಂದಿಗೆ ಸ್ಥಳೀಯರು ಹುಡುಕಾಟ ನಡೆಸುವಾಗಿ ಪತ್ತೆಹಚ್ಚಿದ್ದು, ನೀರಿಗೆ ತಾಕಿಕೊಂಡಿದ್ದ ಮರದ ದಿಮ್ಮಿಗಳ ನಡುವೆ ಸಿಲುಕಿಕೊಂಡಿತ್ತು. ಮಧ್ಯಾಹ್ನದ ವೇಳೆಗೆ ಈಶ್ವರ ಮಲ್ಪೆ ಹಾಗೂ ತಂಡ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿತ್ತು.

    ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಕೊಲ್ಲೂರಿನ ಅರಶಿನಗುಂಡಿ ಬಳಿಯ ಜಲಪಾತದಲ್ಲಿ ಮೃತಪಟ್ಟ ಭದ್ರಾವತಿಯ ಸ್ವಾವಲಂಬಿ, ಮಾದರಿ ಯುವಕ ಶರತ್ ಕುಮಾರ್ ಮೃತಪಟ್ಟಿರುವುದು ದುರ್ದೈವದ ಸಂಗತಿಯಾಗಿದೆ. ಮಳೆಗಾಲದಲ್ಲಿ ಜಲಪಾತ, ನೀರಿನ ಝರಿಗಳಿಗೆ ಭೇಟಿ ನೀಡುವಾಗ ಅತ್ಯಂತ ಎಚ್ಚರ ವಹಿಸಿ. ಜಾರುವ ಬಂಡೆ ಕಲ್ಲುಗಳು, ನೆಲ, ಮಣ್ಣು ನಿಮಗೆ ಅಪಾಯ ತಂದೊಡ್ಡಬಲ್ಲವು. ಜೀವ ಇದ್ದರಷ್ಟೇ ಜೀವನ ಎಂಬ ಮಾತು ನಿಮ್ಮ ನೆನಪಿನಲ್ಲಿರಲಿ ಎಂದಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    14 + 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.