Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ಕಿಕಳಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರ ಭೇಟಿ
    ಊರ್ಮನೆ ಸಮಾಚಾರ

    ಕರ್ಕಿಕಳಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರ ಭೇಟಿ

    Updated:01/08/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮಂಗಳವಾರ ಭೇಟಿ ನೀಡಿ ಸಾಂತ್ವಾನ ಹೇಳಿದರು.

    Click Here

    Call us

    Click Here

    ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ಚೆಕ್ ಹಸ್ತಾಂತರಿಸಲಾಗುತ್ತಿದೆ. ಕೊಡೇರಿ ಬಂದರಿನ ಎರಡು ಬದಿಯಲ್ಲಿ 250 ಮೀಟರ್ ಬ್ರೇಕ್ ವಾಟರ್ ವಿಸ್ತರಿಸುವ ಬಗ್ಗೆ ಶಾಸಕರು ಹಾಗೂ ಮಾಜಿ ಶಾಸಕರು ಬೇಡಿಕೆ ಇರಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದರು.

    ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಡಿಪಿಆರ್ ತಯಾರು ಮಾಡಲಾಗುತ್ತಿದೆ. ಹಂತಹಂತವಾಗಿ ಕಾಮಗಾರಿ ಮಾಡಲಾಗುವುದು ಆದರೆ ಅದಕ್ಕೂ ಮೊದಲು ಬಂದರು ಬ್ರೇಕ್ವಾಟರ್ ವಿಸ್ತರಣೆ ಕಾಮಗಾರಿಯನ್ನು ಮಾಡಲಾಗುವುದು. ಮರವಂತೆ ಬಂದರಿನಂತೆ ಒಟ್ಟು 28 ಕಾಮಗಾರಿಗಳು ಸಿಆರ್ಝಡ್ ನೆಪವೊಟ್ಟು ಸ್ಥಗಿತಗೊಂಡಿದೆ. ಸಿಆರ್ಝಡ್ ಸಮಸ್ಯೆ ನಿವಾರಿಸಲು ಒಂದು ತಂಡ ರಚಿಸಲಾಗಿದ್ದು, ಮರವಂತೆ ಬಂದರು ಕಾಮಗಾರಿಯೂ ಶೀಘ್ರ ಆರಂಭವಾಗಲಿದೆ. ಎಂದರು.

    ಮೃತ ಮೀನುಗಾರರ ಕುಟುಂಬಕ್ಕೆ ಸಂಕಷ್ಟ ಪರಿಹಾರದ ಚೆಕ್‌ ಹಸ್ತಾಂತರಿಸಿದರು. ಈ ವೇಳೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಪಿಎಸ್‌ಐ ನಿರಂಜನ್ ಗೌಡ, ಮೀನುಗಾರ ಮುಖಂಡರಾದ ಮದನ್ ಕುಮಾರ್ ಉಪ್ಪುಂದ, ವೆಂಕಟರಮಣ ಖಾರ್ವಿ, ಪ್ರಮುಖರಾದ ಎಸ್. ರಾಜು ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ , ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ, ರಾಮಚಂದ್ರ ಖಾರ್ವಿ, ಆನಂದ ಖಾರ್ವಿ, ಜಗನ್ನಾಥ ಮೊಗವೀರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ► ಕರ್ಕಿಕಳಿಯಲ್ಲಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ – https://kundapraa.com/?p=68142 .

    Click here

    Click here

    Click here

    Call us

    Call us

    ಕರ್ಕಿಕಳಿಯಲ್ಲಿ ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ನಾಗೇಶ್ ಬಾಬು ಖಾರ್ವಿ ಎಂಬುವವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ ಎಂಬುವವರು ನಾಪತ್ತೆಯಾಗಿದ್ದು ಮಂಗಳವಾರ ಸಂಜೆಯ ತನಕ ಮೃತದೇಹ ಪತ್ತೆಯಾಗಿರಲಿಲ್ಲ. ಬಂದರು ಠಾಣೆಯ ಪೊಲೀಸರು ಡ್ರೋನ್ ಮೂಲಕವೂ ಪತ್ತೆ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ.

    ► ಕರ್ಕಿಕಳಿಯಲ್ಲಿ ದೋಣಿ ದುರಂತ: ಓರ್ವ ಮೀನುಗಾರನ ಸಾವು, ಇನ್ನೋರ್ವ ನಾಪತ್ತೆ – https://kundapraa.com/?p=68119 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    5 + twenty =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.