Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
    ಊರ್ಮನೆ ಸಮಾಚಾರ

    ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

    Updated:07/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.

    Click Here

    Call us

    Click Here

    ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ಮಾತನಾಡಿದರು.

    ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾಗಿರುವ ಸಿಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಸಿಎ/ಸಿಎಸ್ ಕೋರ್ಸ್ ಗಳು ಬಹಳಷ್ಟು ಪ್ರಯೋಜನಕಾರಿ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜೊತೆ-ಜೊತೆಗೆ ಸಿಎ/ಸಿಎಸ್ ಕೋರ್ಸುಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎನ್ನುತ್ತಾ ಸಂಪೂರ್ಣ ಮಾಹಿತಿಯನ್ನು ನೀಡಿದರು.

    ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.

    ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಅಭಿಜಿತ್ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    12 + four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.