Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್.ವಿ ಗಂಗೊಳ್ಳಿ ವಿನ್ನರ್ ಕೆಪಿಎಸ್ ಕೋಟೇಶ್ವರಕ್ಕೆ ರನ್ನರ್ ಅಪ್ ಪ್ರಶಸ್ತಿ
    ಊರ್ಮನೆ ಸಮಾಚಾರ

    ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್.ವಿ ಗಂಗೊಳ್ಳಿ ವಿನ್ನರ್ ಕೆಪಿಎಸ್ ಕೋಟೇಶ್ವರಕ್ಕೆ ರನ್ನರ್ ಅಪ್ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಕೆಪಿಎಸ್ ಪ್ರೌಢಶಾಲೆ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಪಂದ್ಯಾಟವನ್ನು ಸ್ಥಳೀಯ ಉದ್ಯಮಿ ಪ್ರಭಾಕರ್ ಕುಂಭಾಶಿ ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಪ್ರಾಮುಖ್ಯತೆ ಕೇವಲ ಒಬ್ಬರ ಫಿಟ್ನೆಸ್ಗೆ ಸೀಮಿತವಾಗಿಲ್ಲ ವಿದ್ಯಾರ್ಥಿಯ ಸಮಗ್ರ ಬೆಳವಣಿಗೆ ಯಶಸ್ವಿ ಜೀವನಕ್ಕೆ ಆಧಾರವಾಗಿದೆ ಎಂದರು ಸಂಸ್ಥೆಯ ಉಪಪ್ರಾಂಶುಪಾಲರದ ಚಂದ್ರಶೇಖರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡೆಯು ಸ್ಥಿತಿಸ್ಥಾಪಕತ್ವ, ಪರಿಶ್ರಮ ಮತ್ತು ಸಹಬಾಳ್ವೆ ಮನೋಭಾವದ ಗುಣಗಳನ್ನು ಅಭಿವೃದ್ಧಿಪಡಿಸುವ ಅದ್ಭುತ ಮಾರ್ಗವಾಗಿದೆ ಎಂದರು.

    ಸಭೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರ್ವೀಕ್ಷಣಾಧಿಕಾರಿ ರವೀಂದ್ರ ನಾಯಕ್ ಯುವಜನ ಮತ್ತು ಸಬಲೀಕರಣ ಇಲಾಖೆಯ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಸಂಸ್ಥೆಯ ಪ್ರಾಂಶುಪಾಲೆ ಸುಶೀಲಾ ಹೊಳ್ಳ ಉಪಸ್ಥಿತರಿದ್ದರು

    ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಂಕರ್ ನಾಯ್ಕ್ ಲೆಕ್ಕಪರಿಶೋಧಕರು ಕೋಟೇಶ್ವರ ಇವರು ಬಹುಮಾನಗಳನ್ನು ವಿತರಿಸಿ ಕ್ರೀಡೆಯು ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಮಕ್ಕಳು ಉತ್ತಮ ಜೀವನ ಕೌಶಲ್ಯಗಳನ್ನು ಕಲಿಯಲು ಸಹಾಯಕವಾಗಿದೆ ಎಂದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಕ್ರೀಡಾಳುಗಳಿಗೆ ಶುಭ ಹಾರೈಸಿದ.ರು

    ಪಂದ್ಯಾಟದ ಸಂಘಟನೆಯ ಪ್ರಾಯೋಜಕತ್ವವನ್ನು ಕೋಟೇಶ್ವರ ಸ್ಪೋರ್ಟ್ಸ್ ಕ್ಲಬ್ ನ ಸುಭಾಷ್ ಶೆಟ್ಟಿ ಹಾಗೂ ಶಂಕರ್ ನಾಯ್ಕ್ ವಹಿಸಿದ್ದರು ಸಭೆಯಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ನಾರಾಯಣ ಶೆಟ್ಟಿ, ವರದಿಗಾರ ರಾಘವೇಂದ್ರ ಪೈ ಗಂಗೊಳ್ಳಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಹಾಗೂ ಉದಯ ಮಡಿವಾಳ ಎಂ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು ಸಹ ಶಿಕ್ಷಕ ರಮಾನಂದ್ ನಾಯಕ್ ವಂದಿಸಿದರು

    Click here

    Click here

    Click here

    Click Here

    Call us

    Call us

    ಫಲಿತಾಂಶ :
    ಪ್ರಾಥಮಿಕ ಶಾಲಾ ಬಾಲಕರ ವಿಭಾಗ
    ಪ್ರಥಮ ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ
    ದ್ವಿತೀಯ ಸೈಂಟ್ ಪಿಯೂಷ್ ಆಂಗ್ಲ ಮಾಧ್ಯಮ ಶಾಲೆ ಹಂಗ್ಲೂರು
    ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗ
    ಪ್ರಥಮ ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ
    ದ್ವಿತೀಯ ಝೀಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು
    17ರ ವಯೋಮಾನದ ಬಾಲಕರ ವಿಭಾಗ
    ಪ್ರಥಮ ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ
    ದ್ವಿತೀಯ ಕೆಪಿಎಸ್ ಪ್ರೌಢಶಾಲೆ ಕೋಟೇಶ್ವರ
    17ರ ವಯೋಮಾನದ ಬಾಲಕಿಯರ ವಿಭಾಗ
    ಪ್ರಥಮ ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ
    ದ್ವಿತೀಯ ಸೈಂಟ್ ಪಿಯೂಷ್ ಹಂಗ್ಲೂರು
    14ರ ವಯೋಮಾನದ ಬಾಲಕರ ವಿಭಾಗದ ಆಯ್ಕೆಯಲ್ಲಿ ಎಸ್ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕೌಶಿಕ್
    14ರ ವಯೋಮಾನದ ಬಾಲಕಿಯರ ವಿಭಾಗದ ಆಯ್ಕೆಯಲ್ಲಿ ಕೆಪಿಎಸ್ ಪ್ರೌಢಶಾಲೆ ಕೋಟೇಶ್ವರದ ಆಶ್ರಿತಾ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    thirteen + 15 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.