ಜಯಾನಂದ ಹೋಬಳಿದಾರ್ ಅವರಿಗೆ ರಾಷ್ಟ್ರೀಯ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಉದ್ಯಮಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಅವರಿಗೆ ರಾಷ್ಟ್ರೀಯ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ಘೋಷಣೆಯಾಗಿದೆ.

Call us

Click Here

ಶ್ರೀನಿಧಿ ಫೌಂಡೇಶನ್ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ ಕರ್ನಾಟಕ ಸಹಯೋಗದೊಂದಿಗೆ ಗೋವಾದ ರವೀಂದ್ರ ಕಲಾ ಭವನದಲ್ಲಿ ಅ.13ರಂದು ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರೀಯ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

Leave a Reply