Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಳ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಗಣೇಶೋತ್ಸವ
    ಕ್ಯಾಂಪಸ್ ಕಾರ್ನರ್

    ಕಾರ್ಕಳ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಗಣೇಶೋತ್ಸವ

    Updated:22/09/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕಾರ್ಕಳ:
    ಹಿರ್ಗಾನದಲ್ಲಿರುವ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ಗಣೇಶ ಚಥುರ್ತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಕಾರ್ಕಳದ ಎಣ್ಣೆಹೊಳೆಯಿಂದ ತೆರೆದ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಕಾಲೇಜಿಗೆ ಮೆರವಣಿಗೆ ಮುಖಾಂತರ ಕರೆತರಲಾಯಿತು. ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ವಿಶೇಷವಾಗಿ ಗಣಹೋಮ, ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮಗಳು ನಡೆದವು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಗಣೇಶ ಚತುರ್ಥಿಯ ಮಹತ್ವದ ಕುರಿತು ಮಾತನಾಡಿದರು.

    Click Here

    Call us

    Click Here

    ತದನಂತರ ಶ್ರೀ ದೇವಿ ಬಯಲಾಟ ಸಮಿತಿ ರಂಗನಪಲ್ಕೆ ತಂಡದಿಂದ ಅಸಹಾಯಕ ಬಡರೋಗಿಗಳ ಸಹಾಯಾರ್ಥ ಹುಲಿಕುಣಿತ ಪ್ರದರ್ಶನ ನಡೆಯಿತು. ಮಧ್ಯಾಹ್ನ ಮಹಾಪೂಜೆ ಮತ್ತು ಸಾಯಂಕಾಲ ರುದ್ರಶಿವ ಮೂಡಬಿದ್ರೆ ತಂಡದಿಂದ ನಾಸಿಕ್ ಬ್ಯಾಂಡ್ ಹಾಗೂ ಸಾಯಂಕಾಲ 4.30 ಗಂಟೆಗೆ ದುರ್ಗಾಪರಮೇಶ್ವರಿ ಜೋಡುರಸ್ತೆ ಇವರಿಂದ ಹುಲಿಕುಣಿತ ನಡೆಯಿತು. ಸಂಜೆ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕುಕ್ಕುದಕಟ್ಟೆಯವರೆಗೆ ಕರೆದೊಯ್ದು ಹತ್ತಿರದ ನದಿಯಲ್ಲಿ ಜಲಸ್ಥಂಬನಗೊಳಿಸಲಾಯಿತು.

    ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಅಶ್ವತ್ ಎಸ್.ಎಲ್, ಆದರ್ಶ ಎಂ.ಕೆ. ಅಮೃತ್ ರೈ ಉಪಸ್ಥಿತರಿದ್ದರು.

    ಉಪನ್ಯಾಸಕ ರಾಜೇಶ್ ಶೆಟ್ಟಿ ಮತ್ತು ಸುನೀಲ್ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿದರು. ನರೇಶ್ ಹಾಗೂ ಪ್ರವೀಣ್ ಸಹಕರಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

    15/11/2025

    ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್‌ ಶಾಲೆಗೆ 83 ಪದಕದೊಂದಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ

    15/11/2025

    ವಿದ್ಯಾರಣ್ಯ ಅಂಗಳದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ – ಸಡಗರ

    15/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ
    • ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 
    • ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
    • ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ
    • ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ಆರ್‌ಜೆ ನಯನಾ ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d