Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಗೂರು: ಪೆಟಲ್ಸ್ ಆರ್ಟ್ ಗ್ಯಾಲರಿ ಅನಾವರಣ, ಕಲಾ ಗಣಪ-2 ಸ್ಪರ್ಧೆಯ ಪ್ರಶಸ್ತಿ ವಿತರಣೆ
    Uncategorized

    ನಾಗೂರು: ಪೆಟಲ್ಸ್ ಆರ್ಟ್ ಗ್ಯಾಲರಿ ಅನಾವರಣ, ಕಲಾ ಗಣಪ-2 ಸ್ಪರ್ಧೆಯ ಪ್ರಶಸ್ತಿ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮನುಷ್ಯನ ಅರ್ಧ ವ್ಯವಹಾರಗಳು ಭೌತಿಕ ಪ್ರಪಂಚದಲ್ಲಿ ನಡೆದರೆ, ಉಳಿದರ್ಧ ಸೌಂದರ್ಯೋಪಾಸನೆಗೆ ಪೂರಕವಾದ ಭಾವ ಪ್ರಪಂಚದಲ್ಲಿ ನಡೆಯಬೇಕು. ಬದುಕು ಕೇವಲ ಭೌತಿಕ ಪ್ರಪಂಚಕ್ಕೆ ಮಾತ್ರ ಸೀಮಿತವಾದರೆ ಅದು ಶುಷ್ಕವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು.

    Click Here

    Call us

    Click Here

    ನಾಗೂರಿನ ಕೆಎಎಸ್ ಆಡಿಟೋರಿಯಂನಲ್ಲಿ ನಡೆದ ಕುಸುಮ ಸಂಸ್ಥೆ ಬೆಳ್ಳಿಹಬ್ಬ ಸಂಭ್ರಮ, ನವೀಕೃತ ಪೆಟಲ್ಸ್ ಆರ್ಟ್ ಗ್ಯಾಲರಿ ಅನಾವರಣ, ಕಲಾ ಗಣಪ-2 ಸ್ಪರ್ಧೆಯ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಕುಸುಮ ೨೫ನೆ ವರ್ಷಾಚರಣೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

    ಸೌಂದರ್ಯೋಪಾಸನೆ, ಕಲಾಸ್ವಾದನೆಯ ಮಹತ್ವವನ್ನು ಸಾರಿದ ಕವಿ ರವೀಂದ್ರರ ರೂಪಕವೊಂದನ್ನು ಉಲ್ಲೇಖಿಸಿದ ಜನಾರ್ದನ ಅವರು, ಉದ್ಯಮಿ ಎಚ್. ನಳಿನ್ಕುಮಾರ ಶೆಟ್ಟಿ 25 ವರ್ಷಗಳ ಹಿಂದೆ ಸ್ಥಾಪಿಸಿದ ತಮ್ಮ ಕುಸುಮ ಫೌಂಡೇಶನ್ ಆಶ್ರಯದಲ್ಲಿ ನಡೆಸುತ್ತ ಬಂದಿರುವ ವಿವಿಧ ಕಲಾ ತರಗತಿಗಳು ಮತ್ತು ಕಾರ್ಯಕ್ರಮಗಳು ನಾಗೂರು ಪರಿಸರವನ್ನು ಕಲಾಸಮೃದ್ಧಗೊಳಿಸಿವೆ ಎಂದು ಹೇಳಿದರು.

    ಕುಂದಾಪುರ ಮಿಡ್ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಸಂತೋಷಕುಮಾರ ಶೆಟ್ಟಿ ಕಾವ್ರಾಡಿ ಅಧ್ಯಕ್ಷತೆ ವಹಿಸಿದ್ದರು.

    ನವೀಕೃತ ಪೆಟಲ್ಸ್ ಆರ್ಟ್ಸ್ ಗ್ಯಾಲರಿಯನ್ನು ಅನಾವರಣಗೊಳಿಸಿದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ನಳಿನ್ಕುಮಾರ ಶೆಟ್ಟಿ ತಮ್ಮ ದುಡಿಮೆಯ ಒಂದಂಶವನ್ನು ಕಲಾ ಪ್ರಸಾರ ಮತ್ತು ಪ್ರದರ್ಶನಕ್ಕೆ ವಿನಿಯೋಗಿಸುತ್ತಿರುವುದನ್ನು, ಅವರ ಕುಸುಮ ಫೌಂಡೇಶನ್ ಆಶ್ರಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿರುವುದನ್ನು ಶ್ಲಾಘಿಸಿದರು.

    Click here

    Click here

    Click here

    Click Here

    Call us

    Call us

    ಸ್ವಾಗತಿಸಿದ ನಳಿನ್ಕುಮಾರ ಶೆಟ್ಟಿ, ಸಂಸ್ಥೆಯ ೨೫ ವರ್ಷಗಳ ಸಾಧನೆಯನ್ನು ಮೆಲುಕುಹಾಕಿ ಬೆಳ್ಳಿಹಬ್ಬದ ನಿಮಿತ್ತ ನಡೆಸಲು ಉದ್ದೇಶಿಸಿದ ಕಾರ್ಯಕ್ರಮಗಳ ವಿವರ ನೀಡಿದರು. ಬ್ಲಾಸಂ ಆರ್ಟ್ಸ ಸ್ಕೂಲ್ನ ಚಿತ್ರಕಲಾ ಶಿಕ್ಷಕ ಯು. ಮಂಜುನಾಥ ಮಯ್ಯ ಶುಭ ಕೋರಿದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕ ವಿಶ್ವನಾಥ ಶೆಟ್ಟಿ ವಂದಿಸಿದರು.

    ವಿದ್ಯಾರ್ಥಿ ಚಿತ್ರಕಲಾ ಪ್ರದರ್ಶನ, ಕಲಾ ಗಣಪತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ, ಸಂಗೀತ, ನೃತ್ಯ ಕಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದುವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    13 − seven =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.