Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಶ್ರೀ ವಿನಾಯಕ ಸಾಧನಶ್ರೀ ಪುರಸ್ಕಾರ
    ಊರ್ಮನೆ ಸಮಾಚಾರ

    ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಶ್ರೀ ವಿನಾಯಕ ಸಾಧನಶ್ರೀ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಶ್ರೀ ವಿನಾಯಕ ಯುವಕ ಮಂಡಲ(ರಿ)ಸಾಬ್ರಕಟ್ಟೆ-ಯಡ್ತಾಡಿ ಕೊಡಮಾಡುವ ೨೦೨೩ನೇ ಸಾಲಿನ ಶ್ರೀವಿನಾಯಕ ಸಾಧನಶ್ರೀ ಪುರಸ್ಕಾರಕ್ಕೆ ಈಜುಪಟು, ಮುಳುಗು ತಜ್ಞ, ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ಅಪತ್ಭಾಂಧವ ಈಶ್ವರ್ ಮಲ್ಪೆ ಅವರನ್ನು ಆಯ್ಕೆ ಮಾಡಲಾಗಿದೆ.

    Click Here

    Call us

    Click Here

    900ಕ್ಕೂ ಮಿಕ್ಕಿ ಶವವನ್ನು ಮೇಲೆಕೆತ್ತಿದ, ಅದೆಷ್ಟೋ ಜೀವಗಳನ್ನು ರಕ್ಷಿಸಿದ, ಬಂದರಿನಲ್ಲಿ ಮುಳುಗಿದ ವಾಹನಗಳನ್ನು, 200ಕ್ಕೂ ಮಿಕ್ಕಿ ಮೊಬೈಲ್ ಪೋನುಗಳನ್ನು, ಬೋಟುಗಳ ಬಿಡಿ ಭಾಗಗಳನ್ನು ಮೇಲೆ ತರುವಲ್ಲಿ ಅವರ ಸಾಹಸ ಅನನ್ಯವಾದುದು. ಇಂತಹ ಸಾಹಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಈಶ್ವರ್ ಮಲ್ಪೆ ಅವರನ್ನು ೨೦೨೩ನೇ ಸಾಲಿನಲ್ಲಿ ಆಯ್ಕೆ ಮಾಡಲಾಗಿದೆ.

    ಪುರಸ್ಕಾರ ಪ್ರದಾನ ಕಾರ್ಯಕ್ರಮ ಆಕ್ಟೋಬರ್ 20ರ ಸಂಜೆ 7:30ಕ್ಕೆ ಮಹಾತ್ಮ ಗಾಂಧಿ ಫ್ರೌಡಶಾಲೆಯಲ್ಲಿ ಸಾಬ್ರಕಟ್ಟೆಯಲ್ಲಿ ನಡೆಯುವ ಶ್ರೀ ಸಾರ್ವಜನಿಕ ಶಾರದೋತ್ಸವದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯತಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಅಧ್ಯಕ್ಷ ನಂದೀಶ್ ನಾಯ್ಕ, ಕಾರ್ಯದರ್ಶಿ ರಾಜೇಶ್ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    10 + twenty =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.