Share Facebook Twitter WhatsApp LinkedIn Watch Video ತ್ರಾಸಿ-ಮರವಂತೆ ಹಾಗೂ ಸೋಮೇಶ್ವರ ಬೀಚ್ ಸಂಬಂಧಿಸಿದಂತೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ವೀಕ್ಷಿಸಿ ಬಗ್ಗೆ ಅಧಿಕಾರಿಗಳೊಂದಿಗೆ ರೂಪುರೇಷೆಗಳ ಕುರಿತಾಗಿ ಚರ್ಚಿಸಿದರು.
ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ21/08/2026