Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ: ಕೋಡಿ ಸಮೀಪದ ಮನೆಯೊಂದಕ್ಕೆ ದಾಳಿ
    Recent post

    ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ: ಕೋಡಿ ಸಮೀಪದ ಮನೆಯೊಂದಕ್ಕೆ ದಾಳಿ

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ

    Click Here

    Call us

    Click Here

    ಕುಂದಾಪುರ: ಇಲ್ಲಿನ ಕೋಡಿ ಕಿನಾರೆ ಬಳಿಯ ಮನೆಯೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿದ ಸ್ಥಳೀಯರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಕೆಲವರನ್ನು ವಶಕ್ಕೆ ಪಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

    ಕಳೆದ 2-3ತಿಂಗಳುಗಳಿಂದ ಹಿಂದೂ ಧರ್ಮಕ್ಕೆ ಸೇರಿದ ಕೆಲವು ವ್ಯಕ್ತಿಗಳನ್ನು ಕರೆದೊಯ್ದು ಕೋಡಿ ಕಿನಾರೆ ಸಮೀಪದ ಮನೆಯೊಂದರಲ್ಲಿ ಮತಾಂತರಕ್ಕೆ ಪ್ರೇರಣೆ ನಿಡುತ್ತಿದ್ದಾರೆಂಬ ಗುಮಾನಿ ಹೊಂದಿದ್ದ ಸ್ಥಳೀಯ ಕೆಲವು ಯುವಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಳೆದ ವಾರವಷ್ಟೇ ಮತಾಂತರದ ವಿಚಾರಕ್ಕೆ ಸಣ್ಣ ಗಲಾಟೆಯೂ ನಡೆದಿತ್ತೆನ್ನಲಾಗಿದೆ. ಆದರೂ ಇದನ್ನು ಲೆಕ್ಕಿಸದೇ ಇಂದು ಬೆಳಿಗ್ಗೆ ಓಮ್ನಿ ಕಾರಿನಲ್ಲಿ ಬಂದ ಕ್ರೈಸ್ತ ಧರ್ಮಕ್ಕೆ ಸೇರಿದ ಒಂದಿಬ್ಬರು ಯುವಕರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿ ವಾಸವಿರುವ ವಿಜಾಪುರದ ನಿವಾಸಿಗಳೆನ್ನಲಾದ ಕೆಲವರನ್ನು ಖಾಯಿಲೆ ಗುಣಪಡಿಸುವ ಆಮಿಷವೊಡ್ಡಿ ಕರೆದೊಯ್ಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೊಂದು ತಂಡ ರಿಕ್ಷಾದಲ್ಲಿ ಕೋಡಿಗೆ ತೆರಳಿ ಅಲ್ಲಿ ನೆರೆದಿದ್ದ ಹಿಂದೂ ಧರ್ಮದರಿಗೆ ಪ್ರಾಥನೆ ಭೋದನೆಯಲ್ಲಿ ತೊಡಗಿದ್ದಾಗ ದಾಳಿ ನಡೆಸಿದ ಪೊಲೀಸರು ಈ ಬಗ್ಗೆ ಅಲ್ಲಿದ್ದ ಪ್ರಮುಖರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಸ್ಥಳಿಯರ ಆರೋಪವನ್ನು ತಳ್ಳಿ ಹಾಕಿರುವ ಆ ಮನೆಯಲ್ಲಿದ್ದ ಕೆಲವರು ನಾವು ಮತಾಂತರಗೊಳ್ಳಲು ಇಲ್ಲಿಗೆ ಬಂದಿಲ್ಲ. ಇಲ್ಲಿ ಪ್ರಾರ್ಥನೆ ಮಾಡುವುದರಿಂದ ನಮಗೆ ನೆಮ್ಮದಿ ದೊರೆಯುತ್ತದೆ. ಹಾಗಾಗಿಯೇ ಇಲ್ಲಿ ಸೇರಿದ್ದೇವೆ ಎಂದಿದ್ದಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಆದರೆ ಪರವಾನಿಗೆ ಇಲ್ಲದೇ ಮೈಕ್ ಬಳಸಿರುವುದು ಮತ್ತು ಸ್ಥಳೀಯರ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಕೆಲವರನ್ನು ವಶಕ್ಕೆ ತೆಗೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

    Convert to cristician community is forced in Kundapura kodi. Police ride the house (1) Convert to cristician community is forced in Kundapura kodi. Police ride the house (2) Convert to cristician community is forced in Kundapura kodi. Police ride the house (4) Convert to cristician community is forced in Kundapura kodi. Police ride the house (6) Convert to cristician community is forced in Kundapura kodi. Police ride the house (8)k

    Click here

    Click here

    Click here

    Call us

    Call us

    Like this:

    Like Loading...

    Related

    ಕ್ರೈಸ್ತ ಸಮುದಾಯಕ್ಕೆ ಮತಾಂತರ
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d