ಕುಂದಾಪುರದಲ್ಲಿ ರಕ್ತದಾನ ಶಿಬಿರ: 143 ಯೂನಿಟ್ ರಕ್ತ ಸಂಗ್ರಹ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪ್ರಮೋದ್ ಮಧ್ವರಾಜ್ ಅಭಿಮಾನಿಗಳ ಬಳಗ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ.ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರ ಕಲಾಮಂದಿರದಲ್ಲಿ ನಡೆದ ರಕ್ತದಾನ ಶಿಬಿರ ನಡೆಯಿತು.

Click Here

Call us

Click Here

ಉದ್ಯಮಿ ಆನಂದ ಸಿ ಕುಂದರ್ ರಕ್ತದಾನ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಂಪತ್ ಶೆಟ್ಟಿ, ಜಯಕರ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಸುನೀಲ್ ಶೆಟ್ಟಿ,ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ಶರತ್ ಕಾಂಚನ್ , ಸತೀಶ್ ಪೂಜಾರಿ, ಪ್ರಶಾಂತ್ ತಲ್ಲೂರು ಉಪಸ್ಥಿತ್ತರಿದ್ದರು.

ರಕ್ತದಾನ ಶಿಬಿರದಲ್ಲಿ ದಾಖಲೆಯ 143 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Leave a Reply