Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಅಕ್ರಮ ಆರೋಪ: ಎಂಡಿ, ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಎಫ್ಐಆರ್
    ಉಡುಪಿ ಜಿಲ್ಲೆ

    ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಅಕ್ರಮ ಆರೋಪ: ಎಂಡಿ, ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಎಫ್ಐಆರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ದಾಖಲಿಸಿಕೊಂಡಿದ್ದ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಪೊಲೀಸರಿಗೆ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸಲು ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ದ.ಕ ಸಹಕಾರಿ ಸಕ್ಕರೆ ಕಾರ್ಖಾನೆಯ ಎಂಡಿ, ಅಧ್ಯಕ್ಷರು, ಆಡಳಿತ ಮಂಡಳಿ, ಬಿಡ್ಡರ್ ಹಾಗೂ ಸಿಬ್ಬಂದಿಗಳ ವಿರುದ್ಧ ಬ್ರಹ್ಮಾವರ ಪೊಲೀಸರು ಎಂಐಆರ್ ದಾಖಲಿಸಿಕೊಂಡಿದ್ದಾರೆ.

    Click Here

    Call us

    Click Here

    18-08-2021ರಿಂದ 05-12-2022ರ ಮಧ್ಯಾವದಿಯಲ್ಲಿ ಸಕ್ಕರೆ ಕಾರ್ಖಾನೆಯ ಸಕ್ಕರೆ ಸ್ಥಾವರ ಮತ್ತು ಯಂತ್ರೋಪಕರಣಗಳ ಮಾರಾಟಕ್ಕೆ ಸಂಬಂಧಿಸಿದಂತೆ ಟೆಂಡರ್ ಕಮ್ ಹರಾಜು ಪ್ರಕ್ರಿಯೆಯಲ್ಲಿ ವಂಚನೆ, ದಾಖಲೆಗಳನ್ನು ರಚಿಸುವಲ್ಲಿ ಹುದ್ದೆಯ ದುರುಪಯೋಗ ಮತ್ತು ವೈಯಕ್ತಿಕ ಲಾಭ ಪಡೆಯುವ ಉದ್ದೇಶದಿಂದ ಪರಸ್ಪರ ಪಿತೂರು ನಡೆಸಿ ಕಾನೂನುಬಾಹಿರ ಟೆಂಡರ್ ಪ್ರಕ್ರಿಯ ಮಾಡುವ ಮೂಲಕ ನಂಬಿಕೆ ದ್ರೋಹ, ದುರುಪಯೋಗ, ವಂಚನೆಯ ಮೂಲಕ ಸುಳ್ಳುದಾಖಲೆಗಳನ್ನು ಸೃಷ್ಟಿಸಿ ಗುಜರಿಯನ್ನು ಮಾರಾಟ ಮಾಡಲಾಗಿದೆ. ಇದು ರೈತರಿಗೆ ಮತ್ತು ಸರಕಾರಕ್ಕೆ 14 ಕೋಟಿಯಷ್ಟು ಭಾರಿ ಆರ್ಥಿಕ ನಷ್ಟವನ್ನುಂಟುಮಾಡಲಾಗಿದೆ ಎಂದು ಎಫ್.ಐ.ಆರ್ ದಾಖಲಾಗಿದೆ.

    ದೂರಿನಲ್ಲಿ ಮೊದಲ ಆರೋಪಿಯನ್ನು ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ನಾಯಕ್, ಎರಡನೇ ಆರೋಪಿಯನ್ನಾಗಿ ಎಂ.ಡಿ ಲಕ್ಷ್ಮೀನಾರಾಯಣ್, 3ನೇ ಆರೋಪಿಯಾಗಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, 4ನೇ ಆರೋಪಿಯಾಗಿ ಉಮಾನಾಥ ಶೆಟ್ಟಿ, 5ರಿಂದ 12ನೇ ಆರೋಪಿಗಳಾಗಿ ನಿರ್ದೇಶಕರು ಹಾಗೂ 13 ರಿಮದ 16ನೇ ಆರೋಪಿಗಳಾಗಿ ಟೆಂಡರ್ ಪ್ರಕ್ರಿಯೆಯನ್ನು ಮೌಲ್ಯಮಾಪನ ಮಾಡಲು ರಚಿಸಲಾದ ತಾಂತ್ರಿಕ ಸಮಿತಿ ಸದಸ್ಯರು, 17ನೇ ಆರೋಪಿ ಬಿಡ್ಡರ್ ಹಾಗೂ 18ರಿಂದ 25ನೇ ಆರೋಪಿಗಳು ಸಂಸ್ಥೆಯ ಸಿಬ್ಬಂದಿಗಳಾಗಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026
    Leave A Reply Cancel Reply

    three × one =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.