Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಲ್ಫ್ ರಾಷ್ಟ್ರದಲ್ಲಿ ಕುಂದಗನ್ನಡ ಉತ್ಸವದ ಮೆರಗು. ದುಬೈ ಅಜ್ಮನ್‍ನಲ್ಲಿ ಯಶಸ್ವಿಯಾದ ನಮ್ಮ ಕುಂದಾಪ್ರ ಕನ್ನಡ ಬಳಗದ ವೈಭವ
    ಅಮಾಸೆಬೈಲು

    ಗಲ್ಫ್ ರಾಷ್ಟ್ರದಲ್ಲಿ ಕುಂದಗನ್ನಡ ಉತ್ಸವದ ಮೆರಗು. ದುಬೈ ಅಜ್ಮನ್‍ನಲ್ಲಿ ಯಶಸ್ವಿಯಾದ ನಮ್ಮ ಕುಂದಾಪ್ರ ಕನ್ನಡ ಬಳಗದ ವೈಭವ

    Updated:01/11/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಅಜ್ಮನ್:
    ಅರಬ್ ರಾಷ್ಟ್ರದ ಕುಂದಾಪುರ ಕನ್ನಡಿಗರು ಸೇರಿದ ಕಟ್ಟಿದ ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಅಜ್ಮನ್ ಹೆಬಿಟೆಟ್ ಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕುಂದಗನ್ನಡ ಉತ್ಸವ 2023 – ಕುಂದಾಪುರ ರತ್ನ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಪ್ರದರ್ಶನ ಸಮಾರಂಭ ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂದರ್ತಿ ಮೂಲದ ಉದ್ಯಮಿ ವಿಶ್ವನಾಥ್ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಲ್ಫ್ ರಾಷ್ಟ್ರದಲ್ಲಿರುವ ಕುಂದಗನ್ನಡಿಗರ ಸಾಧನೆ ಮತ್ತು ಪರಿಶ್ರಮ ಜಗತ್ತಿಗೆ ಮಾದರಿಯಾಗಿದೆ. ವೃತ್ತಿ ಬದುಕಿನ ಜೊತೆಗೆ ತಾಯಿನೆಲದ ಅಭಿಮಾನ ಹಾಗೂ ಸಂಘಟಿತ ಶ್ರಮದ ಮೂಲಕ ಕುಂದಾಪುರದ ಜನತೆಗೆ ನೆರವಾಗುವ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಸಂಘಟನೆಯು ಕುಂದಾಪುರದ ಹೆಮ್ಮೆ ಎಂದರು.

    ನಮ್ಮ ಕುಂದಾಪ್ರ ಕನ್ನಡ ಬಳಗದ ಅಧ್ಯಕ್ಷ ಸಾದನ್ ದಾಸ್ ಮಾತನಾಡಿ, ಕುಂದಾಪುರ ಕನ್ನಡ ಬಳಗ ಗಲ್ಪ್ ರಾಷ್ಟ್ರದಲ್ಲಿ ಕುಂದಗನ್ನಡಗರಿಗೆ ಧ್ವನಿಯಾಗುವ ಜೊತೆಗೆ ಪ್ರತಿ ವರ್ಷ ಹತ್ತಾರು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಕಾರ ಗ್ರಾಮೀಣ ಶಾಲೆಗಳಿಗೆ ಕೊಡುಗೆ, ಸಾಧಕರಿಗೆ ಸನ್ಮಾನ ದುಬೈನಲ್ಲಿ ಕುಂದಗನ್ನಡಗರ ಸಮಸ್ಯೆಗಳಿಗೆ ಸ್ಪಂದನೆ ಸೇರಿದಂತೆ ನಿರಂತರ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಕುಂದಗನ್ನಡ ಉತ್ಸವದ ಮೂಲಕ ಅದ್ದೂರಿಯ ಕುಂದಾಪುರ ಕನ್ನಡಿಗ ಸಮ್ಮಿಲನ ಕಾರ್ಯಕ್ರಮ ದುಬೈನಲ್ಲಿ ಯಶಸ್ವಿಯಾಗಿ ಸಾಕಾರಗೊಂಡಿದೆ ಎಂದರು.

    ಕುಂದಾಪ್ರ ರತ್ನ ಪ್ರಶಸ್ತಿ ಪ್ರದಾನ:
    ಸಾಮಾಜಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸಾಧಕರಿಗೆ ಕುಂದಾಪುರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಾಟಿ ವೈದ್ಯ ಮ್ಯಾಕ್ಸಿಮ್ ಓಲಿವೆರ ಹಾಗೂ ಪ್ರಾಣಿ ರಕ್ಷಕ ಸಂಜೀವ ದೇವಾಡಿಗ ಅವರನ್ನು ಕುಂದಾಪುರ ರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.

    ಮಂದಾರ್ತಿ ಮೇಳದ ಯಕ್ಷಗಾನ:
    ಗಲ್ಫ್ ರಾಷ್ಟ್ರಕ್ಕೆ ಮೊದಲ ಭಾರಿಗೆ ಮಂದಾರ್ತಿ ಮೇಳವನ್ನು ಆಮಂತ್ರಿಸಿ ಪ್ರದರ್ಶನ ಆಯೋಜಿಸಲಾಗಿತ್ತು. ಉತ್ಸವದಲ್ಲಿ ಪಾಪಣ್ಣ ವಿಜಯ ಗುಣಸುಂದರಿ ಯಕ್ಷಗಾನ ಅದ್ದೂರಿಯಾಗಿ ಪ್ರದರ್ಶನಗೊಂಡಿತು. ಇದೇ ವೇಳೆ ಉದ್ಯಮಿ ವಿಶ್ವನಾಥ್ ಹೆಗ್ಡೆ, ಗಲ್ಫ್ ರಾಷ್ಟ್ರದಲ್ಲಿ ಭಗವದ್ಗೀತೆ ಪಠಣ ಅಭಿಯಾನ ಮಾಡಿದ ಸುದೇಶ್ ಬೈಂದೂರು ಮೊದಲಾದವರನ್ನು ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    Click here

    Click here

    Click here

    Call us

    Call us

    ವಿವಿಧ ದೇಶದ ಪ್ರತಿನಿಧಿಗಳು ಭಾಗಿ:
    ನಮ್ಮ ಕುಂದಾಪ್ರ ಕನ್ನಡ ಬಳಗದ ವಿವಿಧ ದೇಶದ ಪ್ರತಿನಿಧಿಗಳು ಸೇರಿದಂತೆ ನೂರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಮ್ಮ ಕುಂದಾಪ್ರ ಕನ್ನಡ ಬಳಗ ಉಪಾಧ್ಯಕ್ಷ ದಿನೇಶ್ ದೇವಾಡಿಗ, ಕಾರ್ಯದರ್ಶಿ ಸುಧಾಕರ ಪೂಜಾರಿ, ಖಜಾಂಚಿ ಸುಜಿತ್ ಶೆಟ್ಟಿ, ಕರ್ನಾಟಕ ರಾಜ್ಯ ಅರಣ್ಯಾಧಿಕಾರಿಗಳ ಸಂಘದ ಮಾಜಿ ಅಧ್ಯಕ್ಷ ರಘುರಾಮ್ ದೇವಾಡಿಗ, ನಿವ್ರತ್ತ ಶಿಕ್ಷಕ ಹರೀಶ್ ಶೆಟ್ಟಿ, ಮಂದಾರ್ತಿ ದೇವಸ್ಥಾನದ ಸಚಿನ್ ಶೆಟ್ಟಿ, ಉದ್ಯಮಿ ವೆಂಕಟೇಶ್ ಕಿಣಿ, ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹಣ್ಯ ಹೆಬ್ವಾಗಿಲು, ಸೌದಿ ಅರೇಬಿಯಾ ಸಂತೋಷ ಶೆಟ್ಟಿ, ಓಮನ್ ದೇಶದ ರಮಾನಂದ ಪ್ರಭು, ಶೀನ ದೇವಾಡಿಗ ತ್ರಾಸಿ, ನಮ್ಮ ಕುಂದಾಪ್ರ ಕನ್ನಡ ಬಳಗದ ಪದಾದಿಕಾರಿಗಳು ಉಪಸ್ಥಿತರಿದ್ದರು.

    ನಮ್ಮ ಕುಂದಾಪ್ರ ಕನ್ನಡ ಬಳಗದ ವಿಘ್ನೇಶ್ ಸಾಂಸ್ಕ್ರತಿಕ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಅರುಣ್ ಕುಮಾರ್ ಶಿರೂರು, ಆರತಿ ಅಡಿಗ ಕಾರ್ಯಕ್ರಮ ನಿರ್ವಹಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d