ಯಕ್ಷಗಾನ ಕಲಾವಿದ ಗೋವಿಂದ ಗಾಣಿಗ, ಬೀಜಮಕ್ಕಿ ಅವರಿಗೆ ಸನ್ಮಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ ಸತತ 90 ನೇ ತಿಂಗಳ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಗೋವಿಂದ ಗಾಣಿಗ, ಬೀಜಮಕ್ಕಿ ಅವರನ್ನು ಸನ್ಮಾನಿಸಿ ಆರ್ಥಿಕ ಸಹಾಯ ನೀಡಲಾಯಿತು.

Click Here

Call us

Click Here

ಫಣಿಗಿರಿ ಪ್ರತಿಷ್ಠಾನ ಶಿರೂರು ಇದರ ಅಧ್ಯಕ್ಷ ಉಮೇಶ್ ಶಿರೂರು, ವಾಸುದೇವ ಶ್ಯಾನುಭಾಗ್, ನಾಗೇಶ್ ಶೆಣೈ , ಗಿರೀಶ್ ನಾಗೇಶ್ ಪ್ರಭು, ನಾಗೇಶ್ ಶ್ಯಾನುಭಾಗ್, ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಯಕ್ಷಗಾನ ಕಲಾವಿದ ನಾಗೇಂದ್ರ ಗಾಣಿಗ ಬೀಜಮಕ್ಕಿ ಯವರು ಉಪಸ್ಥಿತರಿದ್ದರು.

Leave a Reply