Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರಗ ಸಮುದಾಯ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕೊರಗ ಸಮುದಾಯ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ

    Updated:07/01/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕೊರಗ ಸಮುದಾಯದ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಸೇವೆ, ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ-ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅನುಷ್ಠಾನ ಕುರಿತ ಅಂತರ್ ಇಲಾಖೆಯ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು.

    ಸರ್ಕಾರ ಆದಿವಾಸಿ ಹಾಗೂ ಬುಡಕಟ್ಟುಗಳ ಜನಾಂಗದವರ ಸಮಗ್ರ ಅಭಿವೃದ್ಧಿ ಸೇರಿದಂತೆ ಅವರುಗಳ ಕಲ್ಯಾಣ ಅಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಕೊರಗ ಸಮುದಾಯದವರು ಹೆಚ್ಚಿನ ಜನರು ಅನಕ್ಷರಸ್ಥರೇ ಇರುವ ಹಿನ್ನಲೆಯಲ್ಲಿ ಅವರುಗಳಿಗೆ ಯೋಜನೆಗಳ ಅರಿವು ಮೂಡಿಸಿ ಫಲಾನುಭವಿಗಳಾಗಿಸುವ ಕೆಲಸ ಆಗಬೇಕು ಎಂದರು.

    ಸರ್ಕಾರವು ವಿಶೇಷ ದುರ್ಬಲ ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಆರೋಗ್ಯ ಸೇವೆಯನ್ನು ಪ್ರಧಾನ ಮಂತ್ರಿ-ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿಯಲ್ಲಿ ಅಂತರ್ ಇಲಾಖಾ ಸಮನ್ವಯದೊಂದಿಗೆ ಸೇವೆಗಳನ್ನು ಒದಗಿಸಬೇಕು ಎಂದರು.

    ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿಯಲ್ಲಿ ವಿಶೇಷ ದುರ್ಬಲ ಬುಡಕಟ್ಟು ಗುಂಪುಗಳಿಗೆ ಪ್ರಾಥಮಿಕ ಆರೋಗ್ಯ ಸೇವೆಗಳಾದ ಸಿಕಲ್ ಸೆಲ್ ಅಭಿಯಾನ, ಪ್ರಧಾನಮಂತ್ರಿ ರಾಷ್ಟಿçÃಯ ಡಯಾಲಿಸಿಸ್ ಕಾರ್ಯಕ್ರಮ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟಿçÃಯ ಸುರಕ್ಷಿತ್ ಮತ್ರಿತ್ವ ಅಭಿಯಾನ ಕಾರ್ಯಕ್ರಮ ಮತ್ತು ಎಬಿಆರ್‌ಕೆ ಕಾರ್ಡ್ ವಿತರಣೆ ಸೇರಿದಂತೆ ಮತ್ತಿತರ ಅಗತ್ಯ ಸೇವೆಗಳನ್ನು ಒದಗಿಸುವಂತೆ ತಿಳಿಸಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ, ಸಮಾಜಕಲ್ಯಾಣ ಇಲಾಖಾಧಿಕಾರಿ ಅನಿತಾ ಮಡ್ಲೂರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸುಮಂಗ¯, ಜಿಲ್ಲಾ ಯೋಜನ ಸಮನ್ವಯಾಧಿಕಾರಿ ದೂದ್‌ಪೀರ್, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಕೆ.ಎಂ.ಸಿ ಮಣಿಪಾಲ ಕಮ್ಯುನಿಟಿ ಹೆಲ್ತ್ ವಿಭಾಗದ ಮುಖ್ಯಸ್ಥ, ಪಬ್ಲಿಕ್ ಹೆಲ್ತ್ ವಿಭಾಗದ ಮುಖ್ಯಸ್ಥ ಪ್ರಸನ್ನ, ಜಿಲ್ಲಾ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.