Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದಲಿತ ಮಕ್ಕಳ ಸಜೀವ ದಹನ ಖಂಡಿಸಿ ಶಾಸ್ತ್ರೀವೃತ್ತದ ಬಳಿ ಪ್ರತಿಭಟನೆ
    ಕುಂದಾಪ್ರದ್ ಸುದ್ಧಿ

    ದಲಿತ ಮಕ್ಕಳ ಸಜೀವ ದಹನ ಖಂಡಿಸಿ ಶಾಸ್ತ್ರೀವೃತ್ತದ ಬಳಿ ಪ್ರತಿಭಟನೆ

    Updated:30/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ವಹಿಸಿದ ಬಳಿಕ ನಿರಂತರವಾಗಿ ದಲಿತರ, ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಹಾಸನದ ಸಿಗರನಹಳ್ಳಿ ಪ್ರಕರಣ, ದಾವಣಗೆರೆಯ ಯುವ ಲೇಖಕ ಹುಚ್ಚಂಗಿ ಪ್ರಸಾದ್‌ರವರ ಕೈಗಳನ್ನು ಹಿಂದುತ್ವವಾದಿಗಳು ಕತ್ತರಿಸಿರುವ ಪ್ರಕರಣಗಳನ್ನು ಗಮನಿಸಿದರೆ ಕಾಂಗ್ರೇಸ್ ಸರಕಾರ ದಲಿತರಿಗೆ ರಕ್ಷಣೆ ನೀಡುವ ಬದಲು ಅತ್ಯಂತ ದಲಿತ ವಿರೋಧಿಯಾಗಿರುವುದು ಸಾಬೀತಾಗಿದೆ.

    Click Here

    Call us

    Click Here

    ಹರಿಯಾಣದಲ್ಲಿ ದಲಿತ ಮಕ್ಕಳ ಸಜೀವದಹನ ಮನುಷ್ಯ ರೂಪದ ರಾಕ್ಷಕರು ನಡೆಸಿದ ಅತ್ಯಂತ ವೈಶಾಚಿತ ಕೃತ್ಯವಾಗಿದೆ. ಕೇಂದ್ರ ಸರಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ಬದಲು ಬಿಜೆಪಿ ಸಂಸದರು, ಸಚಿವರಾದ ವಿ.ಕೆ.ಸಿಂಗ್‌ರವರು ದಲಿತರನ್ನು ನಾಯಿಗೆ ಹೋಲಿಸಿ ಅವಹೇಳನ ಮಾಡುವ ಪ್ಯಾಸಿಸ್ಟ್ ಮಾದರಿಯ ಕೀಳು ಭಾಷೆಗಳನ್ನು ಬಳಸಿ ನಿಂದಿಸಿರುವುದು ಖಂಡನೀಯವಾಗಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು.

    ಅವರು ಇತ್ತೀಚೆಗೆ ದೇಶದಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದಾಳಿಯನ್ನು ಖಂಡಿಸಿ, ರಾಜಕೀಯ ಕಾರಣಕ್ಕಾಗಿ ಕೊಲೆಯಾದ ಅಖ್ಲಾಕ್ ಹಾಗೂ ಮೂಡುಬಿದಿರೆಯ ಪ್ರಶಾಂತ ಪೂಜಾರಿ ಹತ್ಯೆ ಖಂಡಿಸಿ ಕುಂದಾಪುರದ ಶಾಸ್ರ್ತೀ ವೃತ್ತದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

    ಸಿಪಿಐಎಂ ರಾಜ್ಯ ಮುಖಂಡರಾದ ಕೆ. ಪ್ರಕಾಶ್ ಮಾತನಾಡಿ, ದಾದ್ರಿಯ ಅಖ್ಲಾಕ್ ಹತ್ಯೆ ಅದು ಆಕಸ್ಮಿಕ ಘಟನೆ ಅಲ್ಲ. ಅದೊಂದು ಕೋಮುವಾದಿ ಅಜೆಂಡಾದ ರಾಜಕೀಯವಾಗಿದೆ. ಮಾಂಸ ಸೇವಿಸುವುದು ಹಿಂದುಳಿದವರ – ಅಲ್ಪಸಂಖ್ಯಾತರ ಪರಂಪರಾಗತ ಹಕ್ಕು. ಹಿಂದುತ್ವವಾದಿಗಳು ಭವಿಷ್ಯದಲ್ಲಿ ದೇವರ ಹೆಸರಿನ ಪುರಾಣಗಳಲ್ಲಿ ದಶಾವತಾರ ಎಂಬ ವಾದ ಹರಿಯಬಿಟ್ಟು, ಮುಂದೆಯೂ ಮೀನು ಮತ್ಸ್ಯವತಾರ, ವರಾಹವತಾರ ಎಂದು ಜನರನ್ನು ದಿಕ್ಕು ತಪ್ಪಿಸಿ, ಬಹುಸಂಖ್ಯಾತರ ಆಹಾರ ಕಸಿಯುವ ಅಪಾಯವಿದೆ ಎಂದು ಹೇಳಿದರು.

    ಜನರಿಗೆ ಸನ್ಮಾರ್ಗ ತೋರಿಸಬೇಕಾದ ಪೇಜಾವರ ಶ್ರೀಗಳು ಅಖ್ಲಾಕ್ ಕೊಲೆಗೆ ಸಿಕ್ಕಿದ ಪ್ರಚಾರದ ಮಹತ್ವ ಪ್ರಶಾಂತ ಪೂಜಾರಿ ಕೊಲೆಗೆ ಸಿಕ್ಕಿಲ್ಲ ಎಂದು ಹೇಳಿರುವುದು ಖಂಡನೀಯವಾಗಿದೆ. ಯಾವುದೇ ಕೊಲೆಗಳನ್ನು ಸಮರ್ಥಿಸುವ ಬದಲು ನಾಗರಿಕ ಸಮಾಜದಲ್ಲಿ ಎಲ್ಲಾ ಹತ್ಯೆಗಳೂ ಸಮಾಜದ ಸ್ವಾಸ್ಥ ಕೆಡಿಸುತ್ತದೆ ಎಂಬ ಅರಿವಿರಬೇಕು. ಪ್ರಶಾಂತ ಪೂಜಾರಿ ಹತ್ಯೆಗೆ ರಾಜಕೀಯ ಆಯಾಮಗಳಿದ್ದರೂ ಮಾನವೀಯತೆ ಇರುವ ಯಾರು ಕೂಡ ಸಮರ್ಥಿಸಲು ಸಾಧ್ಯವಿಲ್ಲ ಎಂದು ಹೇಳಿದರು.

    Click here

    Click here

    Click here

    Call us

    Call us

    ದಲಿತ ಮಕ್ಕಳ ಸಜೀವ ದಹನಕ್ಕೆ ಕೇಂದ್ರ ಸಚಿವರಾದ ವಿ.ಕೆ.ಸಿಂಗ್‌ರವರ ಅವಮಾನದ ಹೇಳಿಕೆ ದೇಶದ ಎಲ್ಲಾ ಜಾತಿ ಧರ್ಮಗಳ ಐಕ್ಯತೆ ಕಾಪಾಡುವ ಜವಾಬ್ದಾರಿ ಹೊಂದಿರುವ ರಕ್ಷಣ ಸಚಿವರ ವರ್ತನೆ ಅಪಾಯಕಾರಿಯಾಗಿದೆ ಎಂದು ಹೇಳಿದರು.

    ಪ್ರತಿಭಟನೆಯಲ್ಲಿ ಕುಂದಾಪುರ ವಲಯ ಕಾರ್ಯದರ್ಶಿ ಎಚ್.ನರಸಿಂಹ, ಬೈಂದೂರು ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು. ಮಹಾಬಲ ವಡೇರಹೋಬಳಿ, ಲಕ್ಷ್ಮಣ ಕಾಪು, ರಾಜೇಶ್ ವಿ. ವೆಂಕಟೇಶ ಕೋಣಿ, ಬಲ್ಕೀಸ್, ನಾಗರತ್ನ ನಾಡ, ಶೀಲಾವತಿ, ಸುಬ್ರಹ್ಮಣ್ಯ ಆಚಾರ್, ಕವಿರಾಜ್, ರಾಜ ಬಿಟಿಆರ್ ಉಪಸ್ಥಿತರಿದ್ದರು.

    CITU Kudnapura

    Like this:

    Like Loading...

    Related

    CITU
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d