Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯರನ್ನು ಗೌರವಿಸಿ, ಆದರ್ಶಗಳನ್ನು ಪಾಲಿಸೋಣ: ನೀಲಾವರ ಸುರೇಂದ್ರ ಅಡಿಗ
    ಊರ್ಮನೆ ಸಮಾಚಾರ

    ಹಿರಿಯರನ್ನು ಗೌರವಿಸಿ, ಆದರ್ಶಗಳನ್ನು ಪಾಲಿಸೋಣ: ನೀಲಾವರ ಸುರೇಂದ್ರ ಅಡಿಗ

    Updated:31/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಜೀವನಾನುಭವವೆಂಬುದು ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನವಾಗಿರುತ್ತದೆ. ಏನಾದರೂ ವಿಶೇಷವಾದುದನ್ನು ಸಾಧಿಸಬೇಕೆಂಬ ಛಲ ಇದ್ದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ಎಲೆಮರೆಯ ಕಾಯಿಗಳಂತೆ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಹಿರಿಯರನ್ನು ಗೌರವಿಸಿ, ಅವರ ತತ್ವ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.

    Click Here

    Call us

    Click Here

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯಲ್ಲಿ ನಾಡದ ಕೊರಗರ ಕಾಲೋನಿಯ ಕೊರಗ ಸಮುದಾಯ ಭವನದಲ್ಲಿ ನಡೆದ ’ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಸಾಪ ಬೈಂದೂರು ಹೋಬಳಿ ಘಟಕದ ಅಧ್ಯಕ್ಷ ಡಾ. ಎನ್. ಸುಬ್ರಹ್ಮಣ್ಯ ಭಟ್ ಮಾತನಾಡಿ, ಆಧುನಿಕತೆಯ ಗುಂಗಿನಲ್ಲಿ ನಮ್ಮತನವನ್ನು ಕಳೆದುಕೊಳ್ಳುವ ಆತಂಕದ ನಡುವೆಯೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ನಮ್ಮ ಸಂಪ್ರದಾಯ, ಸಂಸ್ಕಾರಗಳು ಜೀವಂತವಾಗಿರುವುದು ಸಂತಸದ ವಿಚಾರ. ಸಾಧಕರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಅವರ ವಿಚಾರಧಾರೆ ಹಾಗೂ ಸಾಧನೆಯನ್ನು ದಾಖಲಿಸಬೇಕಾಗಿದೆ. ಇಂತಹ ಪ್ರಯತ್ನಗಳಿಂದ ಕನ್ನಡ ನಾಡು ನುಡಿಯನ್ನು ಸಂರಕ್ಷಿಸಿದಂತಾಗುತ್ತದೆ. ಮಾನವರೆಲ್ಲರೂ ಒಂದೇ ಎಂಬಂತಹ ಸರ್ವಸಮಾನತೆಯ ತಳಹದಿಯಲ್ಲಿ ನಾವೆಲ್ಲ ಮುಂದಡಿ ಇಟ್ಟಾಗ ಬಾಳು ಹಸನಾಗುತ್ತದೆ ಎಂದರು.

    ಸ್ಥಳೀಯ ಹಿರಿಯ ಕೃಷಿಕ ತಿಮೋತಿ ಡಿ’ಸೋಜಾ ಹಾಗೂ ಪೌರಕಾರ್ಮಿಕರಾಗಿ ನಿವೃತ್ತಿ ಹೊಂದಿದ ಸಿದ್ದು ರಾಮನಗರ ಇವರುಗಳನ್ನು ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕೊರಗ ಸಂಘದ ಅಧ್ಯಕ್ಷೆ ಕುಸುಮಾ, ಕಸಾಪ ಸದಸ್ಯ ನರಸಿಂಹ ಬಿ. ನಾಯಕ್ ಉಪಸ್ಥಿತರಿದ್ದರು. ಪ್ರಕಾಶ್ ಹೆಬ್ಬಾರ್ ವಂದಿಸಿದರು.

    news Nayak KSP @ Naada1 news Nayak KSP @ Naada2 news Nayak KSP @ Naada3

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    14 − two =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.