Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.25ರಂದು ಬೆಂಗಳೂರಿನಲ್ಲಿ ‘ನಮ್ಮ ಕರಾವಳಿ ಉತ್ಸವ’. ಕರಾವಳಿಯ ಸೊಗಡು ಸಂಸ್ಕೃತಿ ಅನಾವರಣ
    ಊರ್ಮನೆ ಸಮಾಚಾರ

    ಫೆ.25ರಂದು ಬೆಂಗಳೂರಿನಲ್ಲಿ ‘ನಮ್ಮ ಕರಾವಳಿ ಉತ್ಸವ’. ಕರಾವಳಿಯ ಸೊಗಡು ಸಂಸ್ಕೃತಿ ಅನಾವರಣ

    Updated:05/02/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಕರಾವಳಿಗರ ಒಕ್ಕೂಟ ರಿ. ಬೆಂಗಳೂರು ಇವರ ಆಶ್ರಯದಲ್ಲಿ ಅದ್ದೂರಿ ಕಾರ್ಯಕ್ರಮವೊಂದು ಕಳೆಗಟ್ಟುತ್ತಿದೆ. ಕರಾವಳಿಯ ಸೊಗಡು, ಸಂಸ್ಕೃತಿ, ಖಾದ್ಯ, ವ್ಯಕ್ತಿ ವಿಶೇಷಗಳನ್ನೊಳಗೊಂಡು ಸಮಾರಂಭ ‘ನಮ್ಮ ಕರಾವಳಿ ಉತ್ಸವ’ ಜೆ.ಪಿ ನಗರದ ಆರ್.ಬಿ.ಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ಫೆಬ್ರುವರಿ 25 ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9ರ ವರೆಗೆ ನಡೆಯಲಿದೆ.

    Click Here

    Call us

    Click Here

    ಬೆಳಿಗ್ಗೆಯಿಂದ ರಾತ್ರಿಯ ತನಕ ಸಾಗುವ ಕಾರ್ಯಕ್ರಮದಲ್ಲಿ ಕರಾವಳಿಯ ಸೊಗಬನ್ನು ಒಳಗೊಂಡ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ, ಸ್ಪರ್ಧೆ, ಗ್ರಾಮೀಣ ಕ್ರೀಡೆಗಳು ನಡೆಯಲಿದ್ದು, ಕರಾವಳಿಯ ಸ್ವಾದಿಷ್ಟ ಖಾದ್ಯಗಳ ಆಹಾರ ಮೇಳ, ಕರಾವಳಿ ಸೊಗಡಿನ ಅಪರೂಪದ ವಸ್ತುಗಳ ಮಾರಾಟ ಮಳಿಗೆ , ಬೆಂಗಳೂರಿನಲ್ಲಿರುವ ಕಡಲೂರಿಗರ ಮಹಾ ಸಮ್ಮಿಲನ ನಡೆಯಲಿದ್ದು, ಕರಾವಳಿಯ, ಸಾಧಕರು, ಜನನಾಯಕರು, ಉದ್ಯಮಿಗಳು , ಕರಾವಳಿಯ ಸಿನಿ ತಾರೆಯರು ಭಾಗವಹಿಸುತ್ತಿದ್ದಾರೆ.

    ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಗರು, ನಮ್ಮ ಕರಾವಳಿ ಉತ್ಸವಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರಾವಳಿಗರ ಒಕ್ಕೂಟ ವಿನಂತಿಸಿದೆ.

    ಮಾಹಿತಿಗಾಗಿ:
    ಚರಣ್ ಬೈಂದೂರು:9964605360
    ಸದಾಶಿವ ಏ:93412 53814
    ಕರುಣಾಕರ್ ದೇವಾಡಿಗ: 99644 67788
    ದಿನೇಶ್ ಎಸ್:97397 16717
    ಪುಟ್ಟಣ್ಣ:98802 66141
    ಏ. ಬಿ ಶೆಟ್ಟಿ:94480 73554

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.