Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್: ಗವರ್ನರ್ ಶ್ರೀಧರ ಶೆಣವ ಭೇಟಿ
    ಊರ್ಮನೆ ಸಮಾಚಾರ

    ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್: ಗವರ್ನರ್ ಶ್ರೀಧರ ಶೆಣವ ಭೇಟಿ

    Updated:31/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ ಮತ್ತೊಂದಿಲ್ಲ ಎಂದು ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಶ್ರೀಧರ ಶೆಣವ ಹೇಳಿದರು.

    Click Here

    Call us

    Click Here

    ಬೈಂದೂರು-ಉಪ್ಪುಂದ ಲಯನ್ಸ್ ಹಾಗೂ ಲಯನೆಸ್ ಕ್ಲಬ್‌ಗೆ ಪತ್ನಿ ಜ್ಯೋತಿ ಶೆಣವರೊಂದಿಗೆ ಅಧಿಕೃತ ಭೇಟಿ ನೀಡಿ, ಸಂಜೆ ನಾಗೂರು ಆಕಾಶ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. 210 ರಾಷ್ಟ್ರಗಳಲ್ಲಿ 14.58ಕ್ಷ ಸದಸ್ಯರನ್ನು ಹೊಂದಿದ ಸೇವಾ ಸಂಸ್ಥೆ ಈಗ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ಶೇ.೬೫ರಷ್ಟು ಯುವಜನರನ್ನು ಹೊಂದಿದ ನಮ್ಮ ದೇಶದಲ್ಲಿ ಸೇವಾ ಮನೋಭಾವನೆಯಿರುವ ಯುವಕರನ್ನು ಕ್ಲಬ್‌ಗೆ ಸೇರಿಸಿಕೊಂಡು ಗ್ರಾಮೀಣಾಭಿವೃದ್ಧಿಯತ್ತ ಗಮನ ಹರಿಸಬೇಕು. ಸೇವೆಯೇ ನಮ್ಮೆಲ್ಲರ ಪ್ರಮುಖ ಅಜೆಂಡವಾಗಬೇಕು. ಸಹೋದರತೆಯ ಮನೋಭಾವನೆಯಿಂದ ಎಲ್ಲರೂ ಪರಸ್ಪರ ಸಂತೋಷ ಹಂಚಿಕೊಂಡು ಜೀವನ ಸಾಗಿಸುವಂತಾಗಬೇಕು ಎಂದರು.

    ಘಟಕದ ಅಧ್ಯಕ್ಷ ಜಿ.ಗೋಕುಲ್ ಶೆಟ್ಟಿ ಅಧ್ಯಕ್ಷತೆವಹಿಸಿ ಸ್ವಾಗತಿಸಿದರು. ಉಪ್ಪುಂದ ಮತ್ತು ಖಂಬದಕೋಣೆ ಸರಕಾರಿ ಪ್ರೌಢಶಾಲೆಗೆ ತಲಾ ರೂ. ಒಂದು ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಸಲಕರಣೆ ನೀಡಿದ ಉದ್ಯಮಿ ಜೆ.ಎನ್.ಶೆಟ್ಟಿ ಘಟಪ್ರಭಾ, ಯು.ಬಿ.ಶೆಟ್ಟಿ ಧಾರವಾಡ, ಕ್ಲಬ್ಬಿನ ಕಾರ್ಯಕ್ರಮಕ್ಕೆ ಧ್ವನಿವರ್ಧಕ ನೀಡಿದ ಪ್ರಭಾಕರ ಶೆಟ್ಟಿಯವರನ್ನು ಗೌರವಿಸಲಾಯಿತು. ಅಲ್ಲದೇ ಟೆಂಪೋ ಚಾಲಕ, ಬೈಂದೂರು ಕೊಟ್ಟಿಗೆಮನೆ ಮಹಾಬಲ ದೇವಾಡಿಗ ಇವರ ಸಮಾಜಸೇವೆ ಗುರುತಿಸಿ ಸನ್ಮಾನಿಸಲಾಯಿತು.

    ನಿಕಟಪೂರ್ವ ಗವರ್ನರ್ ಮಧುಸೂದನ್ ಹೆಗ್ಡೆ, ಜಿಲ್ಲಾ ಲಯನ್ಸ್ ಕಾರ್ಯದರ್ಶಿ ಎನ್.ಎಂ.ಹೆಗ್ಡೆ, ರಿಜನಲ್ ಚೇರ್‌ಮನ್ ಫಿಲಿಪ್ ಡಿ’ಕೋಷ್ಟ, ಝೋನ್ ಚೇರ್‌ಮನ್ ನಿರಂಜನ್, ಲಯನೆಸ್ ಜಿಲ್ಲಾ ಕಾರ್ಡಿನೇಟರ್ ನಿರುಪಮಾ ಪ್ರಸಾದ್ ಶೆಟ್ಟಿ, ಬೈಂದೂರು-ಉಪ್ಪುಂದ ಘಟಕದ ಕಾರ್ಯದರ್ಶಿ ಶೇಖ್ ಫಯಾಜ್ ಅಲಿ, ಮಾಜಿ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಲಯನೆಸ್ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ನಿರೂಪಿಸಿ, ಕೋಶಾಧಿಕಾರಿ ಸುರೇಂದ್ರ ಶೇಟ್ ವಂದಿಸಿದರು. ಕ್ಲಬ್ ಸದಸ್ಯರಾದ ಹೆಚ್. ವಿಜಯ್ ಶೆಟ್ಟಿ, ಬಿ. ಅಣ್ಣಪ್ಪ ಶೆಟ್ಟಿ ಮತ್ತು ರಾಜು ಶೆಟ್ಟಿ ಈ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

    ??????????????????????????????? ???????????????????????????????

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.