Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಠಿಣ ಪರಶ್ರಮ ಶೃದ್ದೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯ: ಉದಯ ಕುಮಾರ್ ಶೆಟ್ಟಿ
    ಊರ್ಮನೆ ಸಮಾಚಾರ

    ಕಠಿಣ ಪರಶ್ರಮ ಶೃದ್ದೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯ: ಉದಯ ಕುಮಾರ್ ಶೆಟ್ಟಿ

    Updated:09/02/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಛಾಯಾಗ್ರಹಣ ಅನ್ನುವತ್ತದ್ದು ಒಂದು ಅದ್ಬುತ ಕಲೆ ಕಠಿಣ ಪರಶ್ರಮ ಶೃದ್ದೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯ ಜೀವನದಲ್ಲಿ ನಿರಾಶಾವಾದಕ್ಕೆ ಆಸ್ಪದ ನೀಡಬಾರದು ಎಂದು ಉದ್ಯಮಿ ಕಿದಿಯೂರು ಉದಯಕುಮಾರ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ – ಉಡುಪಿ ಇದರ ಕುಂದಾಪುರ, ಬೈಂದೂರು ವಲಯದ ವತಿಯಿಂದ ಬೈಂದೂರಿನ ತಗ್ಗರ್ಸೆ ರೈತಮಿತ್ರ ಇಲ್ಲಿ ಆಯೋಜಿಸಿದ ಛಾಯಾ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಗ್ಗೆ ಹಿಂದೆ ತಿಳಿದಿದ್ದೆ ಆದರೆ ಇಂದು ಈ ಕಾರ್ಯಕ್ರಮದ ಮೂಲಕ ಅದರ ವಿರಾಟ ರೂಪ ನೋಡುವ ಸೌಭಾಗ್ಯ ಒದಗಿದೆ. ಸಂಸ್ಥೆ ಇಷ್ಟೊಂದು ದೊಟ್ಟಮಟ್ಟಕ್ಕೆ ಬೆಳೆಯಬೇಕಾದರೆ ಇದರ ಹಿಂದೇ ಸಾಕಷ್ಟು ಜನರ ಪರಿಶ್ರಮವಿದೆ ಸಂಘಟನೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾದ್ಯ ಎಂದರು.

    ಕಾರ್ಯಕ್ರಮದ ಪದ್ಮಪ್ರಸಾದ್ ಜೈನ್ ಎಸ.ಕೆ.ಪಿ.ಎ,ದ.ಕ-ಉಡುಪಿ ಜಿಲ್ಲೆ ಇವರು ವಹಿಸಿದ್ದರು. ಕುಂದಾಪುರ ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ, ಕೋಶಾಧಿಕಾರಿಯಾಗಿ ಹರೀಶ್ ಪೂಜಾರಿ ಹಂಗಳೂರು ಇವರು ಅಧಿಕಾರ ಸ್ವೀಕರಿಸಿದರು.

    ಸಾಧಕರಿಗೆ ಸನ್ಮಾನ:
    ಕಾರ್ಯಕ್ರಮದಲ್ಲಿ ಕೊಳಲು ವಾದನದ ಮೂಲಕ ತನ್ನ ಕಿರಿಯ ವಯಸ್ಸಿನಲ್ಲಿ ಸಾಧನೆ ಮಾಡಿದ ಮಾ| ಶಾಮ್ ಜಿ.ಎಸ್.ಪೂಜಾರಿ ಮತ್ತು ಕಂಬಳ ಕ್ಷೇತ್ರದ ಯುವಪ್ರತಿಭೆ ಕು| ಚೈತ್ರಾ ಪರಮೇಶ್ವರ ಭಟ್ ಇವರಿಗೆ ಸನ್ಮಾನಿಸಲಾಯಿತು.

    ಛಾಯಾಚಿತ್ರ ಸ್ಪರ್ದೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ =. ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ನಡೆದ ಕಂಬಳದಲ್ಲಿ ಕುಂದಾಪುರ-ಬೈಂದೂರು ವಲಯದಿಂದ ಆಯೋಜಿಸಿದ ಛಾಯಾಚಿತ್ರ ಸ್ಪರ್ದೆಯ ವಿಜೇತರಿಗೆ ದೀಪಕ್ ಕುಮಾರ್ ಶೆಟ್ಟಿ ಅಧ್ಯಕ್ಷರು ಬೈಂದೂರು ತಾಲೂಕು ರೈತ ಸಂಘ ಬಹುಮಾನ ವಿತರಿಸಿ ಮಾತನಾಡಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ರೋ| ಪ್ರಸಾದ ಪ್ರಭು ಅಧ್ಯಕ್ಷರು ರೋಟರಿ ಕ್ಲಬ್ ಬೈಂದೂರು, ಲ| ಗಿರೀಶ್ ಶ್ಯಾನುಭಾಗ್ ಅಧ್ಯಕ್ಷರು ಲಯನ್ಸ್ ಕ್ಲಬ್ ಬೈಂದೂರು-ಉಪ್ಪುಂದ,ಆನಂದ ಎನ್ ಬಂಟ್ವಾಳ ಅಧ್ಯಕ್ಷರು ಜಿಲ್ಲಾ ಕಟ್ಟಡ ಸಮಿತಿ ಎಸ್.ಕೆ.ಪಿ.ಎ.ದ.ಕ-ಉಡುಪಿ ಜಿಲ್ಲೆ,ದಯಾನಂದ ಬಂಟ್ವಾಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಪಿ.ಎ,ವಾಸುದೇವ ರಾವ್ ಅಧ್ಯಕ್ಷರು ಎಸ್.ಕೆ.ಪಿ.ಎ. ವಿ.ಸ.ಸಂ.ನಿ ದ.ಕ-ಉಡುಪಿ ಜಿಲ್ಲೆ,ಗಿರೀಶ್ ಜಿ.ಕೆ ಅಧ್ಯಕ್ಷರು ಛಾಯಾಗ್ರಾಹಕರ ವಿವಿಧೋದ್ದೇಶ ಸ.ಸಂ.ನಿ ಕುಂದಾಪುರ, ನಾಗರಾಜ್ ರಾಯಪ್ಪನ ಮಠ ಅಧ್ಯಕ್ಷರು ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ,ಗಣೇಶ್ ಬೆನಕ ನಿರ್ದೇಶಕರು ಎಸ್.ಕೆ.ಪಿ.ಎ.ವಿವಿಧೋದ್ದೇಶ ಸ.ಸಂ.ನಿ ದ.ಕ-ಉಡುಪಿ ಜಿಲ್ಲೆ,ರಂಜಿತ್ ಶಬರಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ,ದೊಟ್ಟಯ್ಯ ಪೂಜಾರಿ ಅದ್ಯಕ್ಷರು ಎಸ್.ಕೆ.ಪಿ.ಎ ಕುಂದಾಪು,ಬೈಂದೂರು ವಲಯ,ಶ್ರೀಧರ ಹೆಗ್ಡೆ ಗೌರವಾಧ್ಯಕ್ಷರು ಕುಂದಾಪುರ, ಬೈಂದೂರು ವಲಯ,ಸುರೇಶ್ ಜಮದಗ್ನಿ ಪ್ರಧಾನ ಕಾರ್ಯದರ್ಶಿ ಕುಂದಾಪುರ ಬೈಂದೂರು ವಲಯ, ದಿನೇಶ್ ಗೋಡೆ ಅಧ್ಯಕ್ಷರು ಸಲಹಾ ಸಮಿತಿ,ವಿಠಲ ಕೋಶಾಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.

    ರಾಘು ವಿಠಲವಾಡಿ ಕಾರ್ಯಕ್ರಮ ನಿರೂಪಿಸಿದರು,ಗೀತಾ ಬೈಂದೂರು ಪ್ರಾರ್ಥಿಸಿದರು,ದಿವಾಕರ ಶೆಟ್ಟಿ ಉಪ್ಪುಂದ ಸ್ವಾಗತಿಸಿದರು,ಹರೀಶ್ ಪೂಜಾರಿ ಹಂಗಳೂರು ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.