ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಸಿನಿಮಾ ಮುಹೂರ್ತ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಸಿನಿಮಾ ಸೆಟ್ಟೇರಿದೆ.

Call us

Click Here

ಮಹೂರ್ತದಲ್ಲಿ ಕರಾವಳಿ ಸಿನಿಮಾ ತಂಡ ಭಾಗಿಯಾಗಿತ್ತು. ನಿರ್ಮಾಪಕ ಜಾಕ್ ಮಂಜು ಹಾಗೂ ನಟ ದೇವರಾಜ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು.

Leave a Reply