Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: 45 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ
    alvas nudisiri

    ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: 45 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಾರೆ. ರಾಜ್ಯದ ಟಾಪ್ ಟೆನ್ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದೆ.

    Click Here

    Call us

    Click Here

    ವಿಜ್ಞಾನ ವಿಭಾಗದಲ್ಲಿ ನೂತನ ಆರ್ ಗೌಡ, 600ರಲ್ಲಿ 595 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತರುಣ್ ಕುಮಾರ್ ಪಾಟೀಲ್ 594 ಅಂಕ ಪಡೆದು 4ನೇ ಸ್ಥಾನ ಪಡೆದಿದ್ದಾರೆ. ಆಕಾಶ್ ಪಿಎಸ್, ಅನಿರುದ್ಧ ಪಿ ಮೆನನ್, ಸುಮಿತ್ , ಸುದೀಂದ್ರ 5ನೇ ರ್ಯಾಂಕ್ ಗಳಿಸಿದರೆ, ಸಹನಾ ಕೆ, ಶಿವಷೇಶ 6ನೇ ರ್ಯಾಂಕ್, ವಾಣಿ ಕೆ, ಮೇಧಾ ವಿ, ಜೀವಿಕಾ ಎಸ್, ಹರೀಶ್ ಉದಯ್, ಭೂಮಿ, ಷಾನ್ ಪಿಂಟೋ, ಅಶೋಕ್ ಸುತಾರ್, ಮಂಜುನಾಥ್ ಡಿ.7ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.

    29 ವಿದ್ಯಾರ್ಥಿಗಳು 98.33%ಕ್ಕೂ ಅಧಿಕ, 56 ವಿದ್ಯಾರ್ಥಿಗಳು 98%ಕ್ಕೂ ಅಧಿಕ ಫಲಿತಾಂಶ ಪಡೆದಿದ್ದು, 682 ವಿದ್ಯಾರ್ಥಿಗಳು 95% ಕ್ಕಿಂತಲೂ ಅಧಿಕ, 2027 ವಿದ್ಯಾರ್ಥಿಗಳು 90%ಕ್ಕಿಂತಲೂ ಅಧಿಕ, 2882 ವಿದ್ಯಾರ್ಥಿಗಳು 85% ಕ್ಕೂ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಕನ್ನಡ ವಿಷಯದಲ್ಲಿ 22, ಸಂಸ್ಕೃತದಲ್ಲಿ 54, ಬೌತಶಾಸ್ತ್ರದಲ್ಲಿ 9, ರಸಾಯನಶಾಸ್ತ್ರದಲ್ಲಿ 81, ಗಣಿತದಲ್ಲಿ 232, ಜೀವಶಾಸ್ತ್ರದಲಿ 290, ಗಣಕವಿಜ್ಞಾನದಲ್ಲಿ 39, ಅಕೌಂಟೆನ್ಸಿ 53, ಸಂಖ್ಯಾಶಾಸ್ತ್ರದಲ್ಲಿ 07, ಇಲೆಕ್ಟ್ರಾನಿಕ್ಸ್ ನಲ್ಲಿ 4, ಅರ್ಥಶಾಸ್ತ್ರದಲ್ಲಿ 35, ಬ್ಯುಸಿನೆಸ್ ಸ್ಟಡೀಸ್ನಲ್ಲಿ 09, ಬೇಸಿಕ್ ಮ್ಯಾತ್ಸ್ ನಲ್ಲಿ 27, ಸಮಾಜಶಾಸ್ತ್ರದಲ್ಲಿ 2, ರಾಜ್ಯಶಾಸ್ತçದಲ್ಲಿ 2 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

    4 ವಿಷಯಗಳಲ್ಲಿ ನೂರಕ್ಕೆ ನೂರು ಅಂಕವನ್ನು 9 ವಿದ್ಯಾಥಿಗಳು ಪಡೆದರೆ, 3 ವಿಷಯಗಳಲ್ಲಿ ನೂರಕ್ಕೆ ನೂರು 38 ವಿದ್ಯಾರ್ಥಿಗಳು, 2 ವಿಷಯಗಳಲ್ಲಿ 148 ವಿದ್ಯಾಥಿಗಳು ನೂರಕ್ಕೆ ನೂರು ಅಂಕವನ್ನು ಪಡೆದರೆ, ಒಂದು ವಿಷಯದಲ್ಲಿ 571 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕವನ್ನು ಪಡೆದಿದ್ದಾರೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ 6 ಜನ ವಿಶೇಷಚೇತನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ಸಾಧನೆ ಮೆರೆದಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಪ್ರೊ. ಎಂ. ಸದಾಕತ್, ಕಾಮರ್ಸ್ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    06/07/2026

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ

    03/07/2026
    Leave A Reply Cancel Reply

    9 − one =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.