Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶೇಷ ಚೇತನರರು, 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ : ಜಿಲ್ಲಾಧಿಕಾರಿ ಕೆ.
    ಉಡುಪಿ ಜಿಲ್ಲೆ

    ವಿಶೇಷ ಚೇತನರರು, 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ : ಜಿಲ್ಲಾಧಿಕಾರಿ ಕೆ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಏ.13 :
    ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಲಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿ್ಲ್ಲಾಧಿಕಾರಿ ವಿದ್ಯಾಕುಮಾರಿ ಕೆ ರವರು ತಿಳಿಸಿದರು.

    Click Here

    Call us

    Click Here

    ಅವರು ಇಂದು ಕಾಪು ತಾಲೂಕಿನ ಕಲ್ಯಾ ಗ್ರಾಮದ ವಯಸ್ಕ ಮತದಾನರ ಮನೆಯಲ್ಲಿ ನಡೆದ ಮತದಾನದ ಪ್ರಕ್ರಿಯನ್ನು ವಿಕ್ಷಿಸಿ ಮತಾನಾಡುತ್ತಿದ್ದರು.
    ‌
    ಉಡುಪಿ ಜಿಲ್ಲೆಯಲ್ಲಿ ವಿಶೇಷ ಚೇತನ ಹಾಗೂ 85 ವರ್ಷ ಮೇಲ್ಪಟ 4474, ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 1626 ಸೇರಿದಂತೆ ಒಟ್ಟು 6100 ಮತದಾರರಿಗೆ ಮತದಾನ ಮಾಡಲು ಏಪ್ರಿಲ್ 13 ರಿಂದ 17 ರವರೆಗೆ ಅವಕಾಶ ಕಲ್ಪಿಸಲಾಗುವುದು. ಎಂದರು

    ಉಡುಪಿ ಯಲ್ಲಿ 1057 ವಯಸ್ಕ ಮತದಾರರು 216 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 14 ರಿಂದ 16 ರವರೆಗೆ, ಕುಂದಾಪುರದಲ್ಲಿ 764 ವಯಸ್ಕ ಮತದಾರರು 197 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 14 ರಿಂದ 16, ರವರೆಗೆ, ಕಾಪು ಕ್ಷೇತ್ರದಲ್ಲಿ 851 ವಯಸ್ಕ ಮತದಾರರು 250 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 13 ರಿಂದ 15 ರವರೆಗೆ , ಕಾರ್ಕಳ ಕ್ಷೇತ್ರದಲ್ಲಿ 854 ವಯಸ್ಕ ಮತದಾರರು 285 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 13 ರಿಂದ 15 ರವರೆಗೆ, ಚಿಕ್ಕಮಗಳೂರು 91 ವಯಸ್ಕ ಮತದಾರರು 28 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 14 ರಿಂದ 16 ರವರೆಗೆ , ಮೂಡುಗೆರೆ ಯಲ್ಲಿ 237 ವಯಸ್ಕ ಮತದಾರರು 95 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 15 ರಿಂದ 16 ರವರೆಗೆ, ತರಿಕೇರೆಯಲ್ಲಿ 309 ವಯಸ್ಕ ಮತದಾರರು 123 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 15 ರಿಂದ 17 ರವರೆಗೆ, ಶೃಂಗೇರಿ ಯಲ್ಲಿ 501 ವಯಸ್ಕ ಮತದಾರರು 247 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 15 ರಿಂದ 16 ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಮನೆ ಮನೆ ಮತದಾನಕ್ಕೆ ಅಧಿಕಾರಿಗಳ ತಂಡದಲ್ಲಿ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಬಿ.ಎಲ್.ಓ. ಮೈಕ್ರೋ ವಿಕ್ಷಕರು ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಇದ್ದಾರೆ ಮತದಾನ ಪೂರ್ತಿ ಪ್ರಕ್ರಿಯನ್ನು ವಿಡಿಯೋ ಚಿತ್ರಿಕರಣದ ಮೂಲಕ ನಡೆಯಲ್ಲಿದೆ ಗೌಪ್ಯ ಮತದಾನಕ್ಕೆ ಹೊತ್ತು ನೀಡಲಾಗುವುದು ಎಂದರು.

    ಒಮ್ಮೆ ಮನೆಗೆ ಭೇಟಿ ನೀಡಿದಾಗ ಮನೆಯಿಂದಾಲೇ ಮತದಾನಕ್ಕೆ ಅವಕಾಶ ಕಲ್ಪಿಸುವ ಮತದಾರರು ಮನೆಯಲ್ಲಿ ಇಲ್ಲದೇ ಇದ್ದಲ್ಲಿ ಮತ್ತೊಂದು ಭಾರಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಎಂದ ಅವರು ಸಾಮಾನ್ಯವಾಗಿ ಮತದಾನಕ್ಕೆ ಅವಕಾಶ ಕಲ್ಪಿಸುವ ಸಮಯವನ್ನು ಬಿ.ಎಲ್.ಓ ಗಳು ಮುಂಚಿತವಾಗಿ ತಿಳಿಸಲಿದ್ದಾರೆ ಎಂದರು .

    Click here

    Click here

    Click here

    Call us

    Call us

    ಮತಗಟ್ಟೆ ಅಧಿಕಾರಿಗಳನ್ನು ಒಳಗೊಂಡ ತಂಡವು ಮತದಾನ ಮಾಡಲು ಅಗತ್ಯವಿರುವ ಸಾಮಾಗ್ರಿಗಳಾದ ಮತದಾರರ ಪಟ್ಟಿ, ಮತದಾನವನ್ನು ಗುರುತು ಮಾಡಲು ಪೆನ್ನು, ಇಂಕ್ ಪ್ಯಾಂಡ್ ವಿವಿಧ ನಮೂನೆಯ ಲಕೋಟೆಗಳು, ರಿಜಿಸ್ಟರ್ ಮತದಾನ ಕಂಪಾರ್ಟಮೆಂಟ್ ಸೇರಿದಂತೆ ಮತ್ತಿತರ ಅಗತ್ಯ ವಸ್ತುಗಳೊಂದಿಗೆ ತೆರಳುತ್ತಾರೆ ಎಂದರು.

    ಈ ಸಂದರ್ಬದಲ್ಲಿ ಕೊಪ್ಪ ತಾಲೂಕಿನ ತಹಸಿಲ್ದಾರ್ ಪ್ರತಿಭಾ, ಆರ್ ಹಾಗೂ ಮತಗಟ್ಟೆ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಇನ್ನಿತರು ಉಪಸ್ಥಿತರಿದ್ದಾರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.