Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ಅಗ್ನಿ ಅವಘಡ ಸುರಕ್ಷತೆ ಪ್ರಾತ್ಯಕ್ಷಿಕೆ
    ಊರ್ಮನೆ ಸಮಾಚಾರ

    ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ಅಗ್ನಿ ಅವಘಡ ಸುರಕ್ಷತೆ ಪ್ರಾತ್ಯಕ್ಷಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಅಗ್ನಿಶಾಮಕದವರು ಬೆಂಕಿ ಬಿದ್ದಾಗ ಮಾತ್ರ ಬರುವವರು ಎಂಬ ಭಾವನೆ ಜನರಲ್ಲಿ ಇದೆ ಆದರೆ ಅಗ್ನಿ ಅವಘಡಗಳಲ್ಲದೆ ಚಂಡಮಾರುತ, ಭೂಕುಸಿತ, ನೆರೆಹಾವಳಿ, ಮುಂತಾದ ಪ್ರಾಕೃತಿಕ ವಿಕೋಪಗಳಲ್ಲದೆ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ, ಜೀವ ರಕ್ಷಣೆ, ಪ್ರಾಣಿ ಪಕ್ಷಿಗಳ ಜೀವ ರಕ್ಷಣೆ ಸೇರಿದಂತೆ ತುರ್ತು ಸೇವೆಗಳಿಗೆ 24 ಗಂಟೆಗಳೂ ಕಾರ್ಯನಿರ್ವಹಿಸುವವರಾಗಿದ್ದೇವೆ ಎಂದು ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಲಾವಣ್ಯ ಬೈಂದೂರು ಆಶ್ರಯದಲ್ಲಿ ಲಾವಣ್ಯ ರಂಗಮನೆಯಲ್ಲಿ ನಡೆಯುತ್ತಿರುವ ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರದ ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ಮಾತನಾಡಿದರು. ಬೆಂಕಿ ಎಲ್ಲಿಯೇ ಆದರೂ ಒಂದೇ ಬಾರಿಗೆ ದೊಡ್ಡದಾಗಿ ಆವರಿಸಿಕೊಳ್ಳುವುದಿಲ್ಲ ಮೊದಲು ಸಣ್ಣ ಮಟ್ಟದಿಂದ ಶುರುವಾಗಿ ಅದನ್ನು ಹಾಗೆಯೇ ಬಿಟ್ಟಾಗ ಮಾತ್ರ ದೊಡ್ಡ ಮಟ್ಟಕ್ಕೆ ತಲುಪುತ್ತದೆ ಅದಕ್ಕಾಗಿ ಸಣ್ಣದಿರುವಾಗಲೇ ಹೇಗೆ ಅದನ್ನು ನಂದಿಸಬೇಕು ಎಂದು ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು.

    ಕಾರ್ಯಕ್ರಮಕ್ಕೂ ಮೊದಲು ದೇಶಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಮಡಿದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮೌನಚರಣೆಯ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ನಂತರ ರಂಗ ತರಬೇತಿ ಶಿಬಿರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಗ್ನಿ ಅವಘಡದ ಸುರಕ್ಷತೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಸಲಾಯಿತು. ಲಾವಣ್ಯದ ಅಧ್ಯಕ್ಷ ನರಸಿಂಹ ಬಿ. ನಾಯಕ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಆಚಾರ್ಯ ಸದಸ್ಯರಾದ ಮೂರ್ತಿ ಬೈಂದೂರು, ರೋಷನ್ ಕುಮಾರ್, ಶಶಾಂಕ್ ಕಾರಂತ್, ಸುರೇಶ್ ಬಂಕೇಶ್ವರ ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿಗಳು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.