ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪಡುವರಿಯ ರಿತಿಕಾ ಕೆ.

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ನಾಗೂರು ಸಂದೀಪನ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದ ರಾಜ್ಯಕ್ಕೆ 7ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

Call us

Click Here

ಈಕೆ ಬವಳಾಡಿ ಸಹಿಪ್ರಾ ಶಾಲೆಯ ಶಿಕ್ಷಕ ರಾಘವೇಂದ್ರ ಕಲ್ಲುಕಂಟ, ಬೈಂದೂರು ಸ.ಪ.ಪೂ ಕಾಲೇಜಿನ ಸಹಶಿಕ್ಷಕಿ ರಮಾವತಿ ದಂಪತಿಗಳ ಪುತ್ರಿ.

Leave a Reply

Your email address will not be published. Required fields are marked *

3 × 2 =