Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೇಸಾ ಪಿಯು ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಯ ಸಂಯೋಜಕರಾಗಿ ನಿರ್ಮಲಾ ಕುಮಾರಿ ನೇಮಕ
    ಊರ್ಮನೆ ಸಮಾಚಾರ

    ಮದರ್ ತೆರೇಸಾ ಪಿಯು ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಯ ಸಂಯೋಜಕರಾಗಿ ನಿರ್ಮಲಾ ಕುಮಾರಿ ನೇಮಕ

    Updated:14/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಗಣಿತ ವಿಭಾಗದ ಮುಖ್ಯಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ನಿರ್ಮಲಾ ಕುಮಾರಿ ಬಿ. ಅವರನ್ನು ನಿಯೋಜಿಸಲಾಗಿದೆ.

    Click Here

    Call us

    Click Here

    ನಿರ್ಮಲಾ ಅವರು ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾಗಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ಸುದೀರ್ಘ 23 ವರ್ಷಗಳ ಸೇವಾ ಅನುಭವವನ್ನು ಹೊಂದಿರುತ್ತಾರೆ. ಅದರೊಂದಿಗೆ ಮಂಗಳೂರಿನ ಬೋಸ್ಕೋಸ್ ಕಾಲೇಜಿನಲ್ಲಿ ಇದೇ ಕಾಯಕದ 3 ವರ್ಷದ ಸೇವಾ ಅನುಭವ ಹೊಂದಿರುತ್ತಾರೆ.

    ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದು ಗಣಿತದ ಸಾಧನೆಗಾಗಿ ಹತ್ತು ಹಲವು ಪುರಸ್ಕಾರಗಳನ್ನ ಪಡೆದಿರುವ ಇವರು ಈ ಶೈಕ್ಷಣಿಕ ವರ್ಷದಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ ವಿಷಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿದ್ದಾರೆ.

    ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪಾಲಕರು ಶುಭ ಹಾರೈಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    8 + 2 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.