Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್.ಎಸ್.ಎಲ್.ಸಿ ಗಣಿತದಲ್ಲಿ ಕಡಿಮೆ ಅಂಕ ಬಂದಿದೆಯಾ? ವಿಜ್ಞಾನ ವಿಭಾಗ ಸೇರಲು ಇಲ್ಲಿದೆ ಪರ್ಯಾಯ ಆಯ್ಕೆ
    ಊರ್ಮನೆ ಸಮಾಚಾರ

    ಎಸ್.ಎಸ್.ಎಲ್.ಸಿ ಗಣಿತದಲ್ಲಿ ಕಡಿಮೆ ಅಂಕ ಬಂದಿದೆಯಾ? ವಿಜ್ಞಾನ ವಿಭಾಗ ಸೇರಲು ಇಲ್ಲಿದೆ ಪರ್ಯಾಯ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಎಸ್.ಎಸ್.ಎಲ್.ಸಿ.ಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕಾಗಿ ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಲು ಸಾಧ್ಯವಾಗುತ್ತಿಲ್ಲ ಎಂಬ ಕೊರಗು ನಿಮ್ಮಲ್ಲಿದ್ದರೇ, ಅದಕ್ಕೆ ಪರ್ಯಾಯ ಆಯ್ಕೆಯೂ ಇದೆ. ಗಣಿತ ವಿಷಯವನ್ನು ಆಯ್ಕುಕೊಳ್ಳದೇ ಬಯಾಲಜಿ ಮತ್ತು ಕೆಮಿಸ್ಟ್ರಿ ವಿಷಯಗಳೊಂದಿಗೆ ಪಿಯುಸಿ ವ್ಯಾಸಂಗ ಮಾಡವು ಅವಕಾಶವನ್ನು ಶಂಕರನಾರಾಯಣದ ಮದರ್ ತೆರೆಸಾ ಪದವಿಪೂರ್ವ ಕಾಲೇಜು ಒದಗಿಸುತ್ತಿದೆ.

    Click Here

    Call us

    Click Here

    ಹೌದು ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದ ಬದಲು ಹೋಂ ಸಾಯನ್ಸ್ ಆಯ್ದುಕೊಂಡು ಬಯಾಲಜಿ ಮತ್ತು ಕೆಮಿಸ್ಟ್ರಿ  ಸಂಯೋಜನೆಯೊಂದಿಗೆ ವಿದ್ಯಾರ್ಥಿಗಳು ವಿಜ್ಞಾನ ವಿಭಾಗಕ್ಕೆ ಸೇರಿಕೊಂಡು ಕನಸನ್ನು ನೆನಸಾಗಿಸಿಕೊಳ್ಳುವ ಆಯ್ಕೆಯೂ ಇದೆ.

    ಪದವಿಪೂರ್ವ ಹಂತದಲ್ಲಿ ಗಣಿತವನ್ನು ಜೀರ್ಣಿಸಿಕೊಳ್ಳಲಾಗದ ವಿದ್ಯಾರ್ಥಿಗಳು ವಿನೂತನ ವಿಜ್ಞಾನ ಸಂಯೋಜನೆ (ಬಯಾಲಜಿ + ಕೆಮಿಸ್ಟ್ರಿ + ಹೋಂ ಸಯನ್ಸ್) ಯನ್ನು ಆಯ್ದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
    ಮದರ್ ತೆರೆಸಾ ಪದವಿಪೂರ್ವ ಕಾಲೇಜು, ಶಂಕರನಾರಾಯಣ
    +91-72593 24484, +91-94481 50093, +91-94481 50094

    Call us
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    seventeen − 10 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.