Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂನ್9-10ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡದ ʼಮಕ್ಕಳ ರಾಮಾಯಣʼ ನಾಟಕ ಪ್ರದರ್ಶನ
    ಊರ್ಮನೆ ಸಮಾಚಾರ

    ಜೂನ್9-10ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡದ ʼಮಕ್ಕಳ ರಾಮಾಯಣʼ ನಾಟಕ ಪ್ರದರ್ಶನ

    Updated:25/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ ರಾಮಾಯಣʼ ಬೆಂಗಳೂರಿನಲ್ಲಿ ಪ್ರಥಮ ಭಾರಿಗೆ ಜೂನ್ 9 ಹಾಗೂ 10ರಂದು ಪ್ರದರ್ಶನಗೊಳ್ಳಲಿದೆ.

    Click Here

    Call us

    Click Here

    ಬಿ.ಆರ್. ವೆಂಕಟರಮಣ ಐತಾಳ್ ಅವರ ರಚಿಸಿರುವ ನಾಟಕವನ್ನು, ಗಣೇಶ್ ಮಂದರ್ತಿ ಕುಂದಾಪುರ ಕನ್ನಡಕ್ಕೆ ಅನುವಾದಿಸಿ ನಿರ್ದೇಶನ ಮಾಡಿದ್ದಾರೆ. ಸುರಭಿ ಬೈಂದೂರು ಸಂಸ್ಥೆಯ ಬಾಲ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಪ್ರದರ್ಶನಗಳನ್ನು ಕಂಡಿರುವ ಕುಂದಾಪುರ ಕನ್ನಡದ ಈ ನಾಟಕ ರಂಗಾಸಕ್ತರ ಮೆಚ್ಚುಗೆಗೂ ಪಾತ್ರವಾಗಿದೆ.

    ರಂಗಾಸ್ಥೆ ರಿ. ಬೆಂಗಳೂರು ನೇತೃತ್ವದಲ್ಲಿ ನಾಗರಬಾವಿಯ ಕಲಾಗ್ರಾಮದಲ್ಲಿ ಜೂನ್ 9 ಹಾಗೂ 10ರ ಸಂಜೆ 7:30ಕ್ಕೆ ನಾಟಕ ಪ್ರದರ್ಶನವಿರಲಿದೆ. ಟಿಕೆಟ್ ದರ ರೂ.200 ನಿಗದಿಪಡಿಲಾಗಿದ್ದು, ಬುಕ್ ಮೈ ಶೋ ಮೂಲಕ ಆನ್ಲೈನ್ನಲ್ಲಿ (click here to book show) ಅಥವಾ ಸಂಘಟಕರನ್ನು ಸಂಪರ್ಕಿಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8310775855 ಸಂಪರ್ಕಿಸಬಹುದಾಗಿದೆ.

    ಸುರಭಿ ಸಂಸ್ಥೆಯು ಸಂಗೀತ, ಭರತನಾಟ್ಯ, ಯಕ್ಷಗಾನ, ಚಂಡೆ, ಜಾದೂ, ನಾಟಕ, ಚಿತ್ರಕಲೆ ಮೊದಲಾದ ಕಲೆ ಹಾಗೂ ಸಾಂಸ್ಕೃತಿಕ ಪ್ರಕಾರಗಳನ್ನು ಕಳೆದ 24 ವರ್ಷಗಳಿಂದ ಬೈಂದೂರು ಪರಿಸರದ ವಿದ್ಯಾರ್ಥಿಗಳಿಗೆ ಕಲಿಸುತ್ತಿದೆ. ಪ್ರತಿವರ್ಷ ಸುರಭಿ ಜೈಸಿರಿ ಕಾರ್ಯಕ್ರಮದ ಮೂಲಕ ವಿಶಿಷ್ಟ ಸಾಧಕರಿಗೆ ಬಿಂದುಶ್ರೀ ಪ್ರಶಸ್ತಿ, ಸಾಧಕರಿಗೆ ಗೌರವಾರ್ಪಣೆ, ನಾಟಕೋತ್ಸವ, ಬೇಸಿಗೆ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಂಗ ಸುರಭಿ ಹಿರಿಯ ಕಲಾವಿದರ ತಂಡವು ದೆಹಲಿ, ಮುಂಬೈ, ಮೈಸೂರು, ಹಂಪಿ, ಬೆಂಗಳೂರು ಸೇರಿದಂತೆ ಹಲವೆಡೆ ಪ್ರದರ್ಶನವನ್ನು ನೀಡಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.