Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್‌ನ  ವಿದ್ಯಾರ್ಥಿಗಳು
    ಉಡುಪಿ ಜಿಲ್ಲೆ

    ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್‌ನ  ವಿದ್ಯಾರ್ಥಿಗಳು

    Updated:03/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 10 ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ.

    Click Here

    Call us

    Click Here

    ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ‍್ಯಾಂಕ್‌, B-ಫಾರ್ಮ್ ಮತ್ತು D-ಫಾರ್ಮ್ ವಿಭಾಗಗಳಲ್ಲಿ 49 ನೇ ರ‍್ಯಾಂಕ್‌ ಗಳಿಸಿದ್ದಾರೆ.

    ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ‍್ಯಾಂಕ್‌, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ‍್ಯಾಂಕ್‌ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ. ಕಾರ್ತಿಕ್ ಎ. ಎಸ್. ಕೃಷಿ ವಿಜ್ಞಾನ ವಿಭಾಗದಲ್ಲಿ 62ನೇ ರ‍್ಯಾಂಕ್‌, ಅಭಿನವ್ ಹೆಚ್. ಬಿ. ಪಶು ವೈದ್ಯಕೀಯ ವಿಭಾಗದಲ್ಲಿ 74 ನೇ ರ‍್ಯಾಂಕ್‌ ಪಡೆದಿದ್ದಾರೆ.

    ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 122 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ 122   ಮತ್ತು  210 ವಿದ್ಯಾರ್ಥಿಗಳು 2000 ರೊಳಗೆ ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ.

    ಕಾಲೇಜು ಪ್ರಾರಂಭದಿಂದಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ  ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026
    Leave A Reply Cancel Reply

    5 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.