Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪೂರ್ವಭಾವಿ ಸಭೆ
    ಊರ್ಮನೆ ಸಮಾಚಾರ

    ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪೂರ್ವಭಾವಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನೇತೃತ್ವದಲ್ಲಿ‌ ಈ ಭಾರಿ ಆಯೋಜಿಸಲಾಗುತ್ತಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪೂರ್ವಭಾವಿ ಸಭೆ ಸೋಮವಾರ ಕಲಾಕ್ಷೇತ್ರ ಕಛೇರಿಯಲ್ಲಿ ಜರುಗಿತು.

    Click Here

    Call us

    Click Here

    ಈ ವೇಳೆ ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಕುಂದಾಪುರ ಊರು ಚಿಕ್ಕದಿರಬಹುದು ಆದರೆ ಇಲ್ಲಿನವರ ಸಾಧನೆ, ಸಾಧಕರನ್ನು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಹಲವು ಪ್ರಥಮಗಳಿಗೆ ಸಾಕ್ಷಿಯಾದ ಕುಂದಾಪುರ ಹಾಗೂ ಕುಂದಾಪುರ ಕನ್ನಡಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ನಮ್ಮ ಊರು, ಸಂಸ್ಕೃತಿ ಹಾಗೂ ಪರಂಪರೆಯ ನೆನಪಿಸಿಕೊಳ್ಳುವುದು ಬಹುಮುಖ್ಯ. ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಆಚರಣೆ ಅರಂಭಿಸಿದಾಗಿಂದ ಭಾಷೆಯ ಅಭಿಮಾನ ಹೆಚ್ಚಿದೆ ಎಂದರು.

    ಸಂಘಟಕ ವಸಂತ್ ಗಿಳಿಯಾರ್ ಮಾತನಾಡಿ, ಕನ್ನಡ ಸಾರಸತ್ವ ಜಗತ್ತಿಗೆ ಮೂಲಭೂಮಿಕೆ ಒದಗಿಸಿದ್ದು ಕುಂದಾಪ್ರ ಕನ್ನಡ. ಕೆಲವರ್ಷದ ಈಚೆಗೆ ಭಾಷೆಗೆ ಬಹುದೊಡ್ಡ ಮೌಲ್ಯ ಕಟ್ಟಿಕೊಡುವ ಕೆಲಸವಾಗುತ್ತಿದೆ. ಇದು ಹೀಗೆಯೇ ಮುಂದುವರಿಯುವುದು ಬಹುಮುಖ್ಯ ಎಂದರು.

    ಸಭೆಯಲ್ಲಿದ್ದ ಉದಯ ಶೆಟ್ಟಿ, ಜಾಯ್ ಜೆ. ಕರ್ವೆಲ್ಲೋ ಮಾತನಾಡಿ ಗ್ರಾಮೀಣ ಕ್ರೀಡೆಯ ಮೂಲಕ ಭಾಷೆಯನ್ನು ದುಡಿಸುಕೊಳ್ಳುವುದು ಉತ್ತಮ ಯೋಜನೆ. ಆಸಾಡಿ ಅಮಾಸಿಗೂ 15 ದಿನ ಮೊದಲೇ ಕ್ರೀಡೆ ಆಯೋಜಿಸುವುದು ಮತ್ತು ಎಲ್ಲರೂ ಒಳಗೊಳ್ಳುವ ಕ್ರೀಡೆ ಆಯೋಜಿಸುವುದು ಮುಖ್ಯ ಎಂದು‌ ಅಭಿಪ್ರಾಯ ವ್ಯಕ್ತಪಡಿಸಿದರು.

    ವೇದಿಕೆಯಲ್ಲಿ ಸನತ್ ಕುಮಾರ್ ರೈ, ಕೆಂಚನೂರು ಸೋಮಶೇಖರ್, ಕುಸುಮಾಕರ ಶೆಟ್ಟಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರು ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡೆಗಳ ಆಯೋಜನೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    Click here

    Click here

    Click here

    Click Here

    Call us

    Call us

    ಕುಂದಾಪುರದ ಗಾಂಧಿ ಮೈದಾನದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಬೈಂದೂರು, ಕುಂದಾಪುರ, ಹೆಬ್ರಿ, ಬ್ರಹ್ಮಾವರ ವ್ಯಾಪ್ತಿಯನ್ನು ಒಳಗೊಂಡು ಕ್ರೀಡಾಕೂಟ ಆಯೋಜಿಸುವ ನಿರ್ಣಯ ಕೈಗೊಳ್ಳಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 − two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.