Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಲಾರ್‌ ಪವರ್‌ ಪ್ಲಾಂಟ್‌ ಉದ್ಘಾಟನೆ
    ಊರ್ಮನೆ ಸಮಾಚಾರ

    ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಲಾರ್‌ ಪವರ್‌ ಪ್ಲಾಂಟ್‌ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ 10 ಕೆ ಡಬ್ಲಿಯೂ  ಸಾಮರ್ಥ್ಯದ ಸೋಲಾರ್‌ ಪವರ್‌ ಪ್ಲಾಂಟ್‌ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಸೋಲಾರ್‌ ಪವರ್‌ ಪ್ಲಾಂಟ್‌ನ ಉದ್ಘಾಟನೆಯನ್ನು ಕೆನರಾ ಬ್ಯಾಂಕ್‌ ಮಾಜಿ ನಿರ್ದೇಶಕ ಬಿ. ಸುಧಾಕರ ಶೆಟ್ಟಿ ಅವರು ನೆರವೆರಿಸಿದರು. ಕಾಲೇಜಿನಲ್ಲಿ ಹೊಸದಾಗಿ ಅಳವಡಿಸಿರುವ ಬ್ಯಾಟರಿ ರೂಮ್‌ ಹಾಗೂ ನವೀಕೃತಗೊಂಡಂತಹ ಸುಸಜ್ಜಿತ ಕಂಪ್ಯೂಟರ್‌ ಲ್ಯಾಬನ್ನು ಖಂಬದಕೋಣೆ ರೈತ ಸೇವಾ ಸಂಘದ ಅಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ ಹಾಗೂ ಉಪ್ಪುಂದ ಸುಮುಖ ಎಂಟರ್‌ಪ್ರೈಸಸ್‌ ಮ್ಯಾನೇಜಿಂಗ್‌ ಡೈರೆಕ್ಟರ್‌ ಬಿ.ಎಸ್‌ ಸುರೇಶ ಶೆಟ್ಟಿ ಅವರು ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃಧ್ಧಿ ಸಮಿತಿ ಸದಸ್ಯರಾದ ಎಸ್‌ ರಾಜು ಪೂಜಾರಿ, ಕಾಲೇಜು ಅಭಿವೃಧ್ಧಿ ಸಮಿತಿ ಸದಸ್ಯರಾದ ಮಂಜುನಾಥ ಬಿಲ್ಲವ,ಐ ನಾರಾಯಣ,ನಾಗರಾಜ ಉಪ್ಪುಂದ,ಎಸ್‌ ಮಣಿಕಂಠ ದೇವಾಡಿಗ,  ಉದ್ಯಮಿ ಹರೀಶ್‌ ಶ್ರಿಯಾನ್‌‌, ಪತ್ರಕರ್ತ ಅರುಣ ಕುಮಾರ್‌ ಶಿರೂರು,  ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ,  ಐಟಿ ಸೆಲ್‌ನ ಸಂಚಾಲಕರಾದ ಡಾ. ಅಶ್ವತ್ಥ ದೇವರಾಯ ನಾಯ್ಕ, ಶಾಸಕರ ಆಪ್ತ ಸಹಾಯಕರಾದ ಶೋಧನ್‌ ಮಲ್ಪೆ, ಕಾಲೇಜಿನ ಎಲ್ಲಾ ಬೋಧಕರು, ಬೋಧಕೇತರರ ವರ್ಗದವರು ವಿದ್ಯಾರ್ಥಿವೃಂದದವರು ಉಪಸ್ಥಿತರಿದ್ದರು.

    ಕಂಪ್ಯೂಟರ್ ಲ್ಯಾಬ್ ವಿದ್ಯತ್ ಸಮಸ್ಯೆಯನ್ನು ಬೈಂದೂರಿನ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಗಮನಕ್ಕೆ ತಂದಾಗ ತಕ್ಷಣ ಸ್ಪಂದಿಸಿದ ಶಾಸಕರು, ಸಮೃದ್ಧ ಬೈಂದೂರು ಯೋಜನೆಯ ಅಡಿಯಲ್ಲಿ ಕೆನಾರಾ ಬ್ಯಾಂಕ್‌ ಪ್ರಾಯೋಜಕತ್ವದ ಕ್ಯಾನ್‌ ಫಿನ್‌ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಸಿ.ಎಸ್.ಆರ್‌ ಅನುದಾನದ ಅಡಿಯಲ್ಲಿ ಕಾಲೇಜಿಗೆ ಸುಮಾರು 10 ಲಕ್ಷ ರೂಪಾಯಿ ವೆಚ್ಚದ 10 KW ಸಾಮರ್ಥ್ಯದ ಸೋಲಾರ್‌ ಚಾಲಿತ ಆಪ್‌ ಗ್ರಿಡ್‌ ಪವರ್ ಪ್ಲಾಂಟ್ ಸಿಸ್ಟಮ್‌ಅನ್ನು ಕಾಲೇಜಿಗೆ ತರುವಲ್ಲಿ ಸಹಕರಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    nineteen − 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.