Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ.14-15: ಪ್ರೇರಣಾ ಯುವ ವೇದಿಕೆಯಿಂದ ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’
    ಎಲ್ಲಿ ಏನು

    ನ.14-15: ಪ್ರೇರಣಾ ಯುವ ವೇದಿಕೆಯಿಂದ ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’

    Updated:07/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ತಾಲೂಕಿನ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕುಂದಾಪುರದ ಸಹಯೋಗದೊಂದಿಗೆ ನ.14,15ರಂದು ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’ ಎಂಬ ಕಾರ್ಯಕ್ರಮವನ್ನು ಚಿತ್ತೂರಿನ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಕೆ. ಕಿಸಾನ್ ಕಾರ್ಡ್ ನೋಂದಣಿ ಭತ್ತ, ಅಡಿಕೆ, ತೆಂಗು, ಧಾನ್ಯ ಸೇರಿದಂತೆ ವಿವಿಧ ಬೆಳೆಗಳಿಗೆ ಸುರಕ್ಷಿತ ಕೀಟನಾಶಕ ಬಳಕೆ ಕುರಿತಾಗಿ ತರಬೇತಿ ಕಾರ್ಯಾಗಾರ ನಡೆಯಲಿದೆ. ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರೇರಣಾ ಯುವ ವೇದಿಕೆ ಹಮ್ಮಿಕೊಂಡ ಕಾರ್ಯಕ್ರಮ ರೈತರಿಗೆ ಉಪಯುಕ್ತವಾಗಿದ್ದು, ಚಿತ್ತೂರು, ಮಾರಣಕಟ್ಟೆ, ಹೊಸೂರು, ಕೆರಾಡಿ, ಆಲೂರು, ಕಳಿ, ಹಿಜಾಣ ಇಡೂರು, ಜಡ್ಕಲ್ ಭಾಗದ ರೈತರು ಅಗತ್ಯ ದಾಖಲೆಗಳೊಂದಿಗೆ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರಣಾ ಯುವ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಕಿಸಾನ್ ಕಾರ್ಡ್ ಪ್ರಯೋಜನಗಳು:
    * ಸಬ್ಸೀಡಿ ಮತ್ತು ಬೆಳೆ ಸಾಲ ಪಡೆಯಲು ಪದೇ ಪದೇ RTC ಕೊಡುವ ಅಗತ್ಯವಿಲ್ಲ
    * ಇದು ಸರ್ಕಾರದ ಸೌಲಭ್ಯಗಳು ನೇರವಾಗಿ ಪಡೆಯುವ ಐಡಿ ಕಾರ್ಡ್’ನಂತೆ ಬಳಕೆಯಾಗುತ್ತದೆ
    * ಕೃಷಿಯಂತ್ರಗಳ ಸಬ್ಸೀಡಿಯನ್ನು ನೇರವಾಗಿ ಪಡೆದುಕೊಳ್ಳಲು
    * ಹವಾಮಾನ ಮತ್ತು ಬೆಳೆಗಳ ಬಗೆಗಿನ ಮುನ್ನೆಚ್ಚೆರಿಕೆಯನ್ನು ಮೊಬೈಲ್ ಗೆ ನೇರ ಸಂದೇಶ ಪಡೆಯಲು.
    * ಕೃಷಿ ಇಲಾಖೆಯ ಯೋಜನೆಗಳನ್ನು ನೇರ ಮಾಹಿತಿ ಪಡೆಯಲು

    ನೊಂದಣಿಗೆ ಅಗತ್ಯ ದಾಖಲೆಗಳು
    * ಮತದಾರರ ಗುರುತಿನ ಚೀಟಿ
    * ಆಧಾರ್ ಕಾರ್ಡ್
    * ಆರ್.ಟಿ.ಸಿ ನಕಲು
    * ಪಡಿತರ ಚೀಟಿ
    * ಎರಡು ಭಾವಚಿತ್ರ
    * ಬ್ಯಾಂಕ್ ಪಾಸ್ ಪುಸ್ತಕ

    Prerana Yuva Vedike Naikambli Citturu
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    fifteen + 3 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.