Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೈಲು ಸೌಲಭ್ಯ ಜನರಿಗೆ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವೇ ಕಾರಣ: ಕಲ್ಲಾಗರ್
    ಊರ್ಮನೆ ಸಮಾಚಾರ

    ರೈಲು ಸೌಲಭ್ಯ ಜನರಿಗೆ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವೇ ಕಾರಣ: ಕಲ್ಲಾಗರ್

    Updated:07/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ಖಾಸಗೀ ಬಸ್ಸು ಮಾಲಕರ ಅಪವಿತ್ರ ಮೈತ್ರಿಯಿಂದಾಗಿ ಜನರು ರೈಲುಗಳ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜನರಿಗೆ ರೈಲು ಸೌಲಭ್ಯ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವಾಗಿದೆ. ಜಿಲ್ಲೆಯಲ್ಲಿ 35 ಸಾವಿರ ಸಹಿ ಸಂಗ್ರಹ ಮಾಡಿ ರೈಲು ಬೇಡಿಕೆ ಈಡೇರಿಸಲು ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಮುಂದೆ ಹಂತಹಂತವಾಗಿ ತೀವ್ರ ತೆರನಾದ ಹೋರಾಟಗಳನ್ನು ಸಿಪಿಐ(ಎಂ) ಪಕ್ಷ ನಡೆಸಲಿದೆ ಎಂದು ಬೈಂದೂರು ವಲಯ ಕಾರ್ಯದರ್ಶಿ ಸುರೇಶ್‌ಕಲ್ಲಾಗರ ಹೇಳಿದರು.

    Click Here

    Call us

    Click Here

    ಅವರು ಬೈಂದೂರಿನಲ್ಲಿ ನಡೆದ ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕಾಗಿ ಹಾಗೂ ಬೆಂಗಳೂರಿಗೆ ಮತ್ತೊಂದು ರೈಲು ಆರಂಭಿಸಲು ಒತ್ತಾಯಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಿಪಿಐ(ಎಂ) ಬೈಂದೂರು ವಲಯ ಮುಖಂಡರಾದ ವೆಂಕಟೇಶಕೋಣಿ ಮಾತನಾಡಿ ಖಾಸಗಿ ಮತ್ತು ಸರಕಾರಿ ಬಸ್ಸುಗಳ ಮಾಲಕರು ಹಬ್ಬ ಹರಿದಿನಗಳಲ್ಲಿ ಮನಸ್ಸೊ-ಇಚ್ಚೆ ಜನರಿಂದ ಸಾವಿರಾರು ರೂ.ಗಳನ್ನು ವಸೂಲಿ ಮಾಡಲಾಗುತ್ತಿದೆ. ಬಸ್ಸು ಮಾಲಕರಿಗೆ ಯಾವುದೇ ಕಡಿವಾಣ ಇಲ್ಲದಂತಾಗಿದೆ. ಕ್ರಮ ಜರುಗಿಸಬೇಕಾದ ಜಿಲ್ಲಾಡಳಿತ ತಪ್ಪಗೆ ಮಲಗಿದೆ ಎಂದು ಆರೋಪಿಸಿದರು. ಸಿಪಿಐ(ಎಂ) ಮುಖಂಡರಾದ ಹೆಚ್. ನರಸಿಂಹ, ರಾಜೀವ ಪಡುಕೋಣೆ, ಶೀಲಾವತಿ, ನಾಗರತ್ನ ನಾಡ, ಶ್ರೀಧರ ಉಪ್ಪುಂದ, ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    thirteen + three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.