Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ 
    ಊರ್ಮನೆ ಸಮಾಚಾರ

    ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ 

    Updated:15/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಗುರುಕುಲ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪಾಲ್ ಮಚಾಡೊ, ಇವರು ನಿಜವಾದ ಸಂಸತ್ತಿನ ಕಾರ್ಯ ವೈಖರಿ‌  ಬಗ್ಗೆ ತಿಳಿಸಿದರು.

    ಶಿಕ್ಷಣವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ. ನೀವು ಪಡೆದ ಶಿಕ್ಷಣ ಅರ್ಥಪೂರ್ಣವಾಗಬೇಕಾದರೆ ಮೊದಲು ನೀವು ನಿಮ್ಮ ಶಿಕ್ಷಕರನ್ನು ಮತ್ತು ಶಿಕ್ಷಣ ಸಂಸ್ಥೆಯನ್ನು ಗೌರವಿಸುವ ಮನೋಭಾವವನ್ನು  ಬೆಳೆಸಿಕೊಳ್ಳಬೇಕು. ಕೌಶಲಭರಿತ ಶಿಕ್ಷಣ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವೃತ್ತಿಪರ ಮತ್ತು ವೈಯಕ್ತಿಕ ಜೀವನಕ್ಕೆ ಸಹಕಾರಿ, ಪ್ರತಿಯೊಬ್ಬ ವಿಧ್ಯಾರ್ಥಿಯು  ತನ್ನಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು, ನಾಯಕತ್ವ ಗುಣ ಹುಟ್ಟಿನಿಂದ ಬರುವುದಿಲ್ಲ, ಅದನ್ನು ತಾವಾಗೇ ಬೆಳೆಸಿಕೊಳ್ಳಬೇಕು, ಆ ಗುಣವೂ ಉತ್ತಮ ಮಾತುಗಾರಿಕೆ ಮತ್ತು ನಡವಳಿಕೆಯಿಂದ ಮಾತ್ರ ಬೆಳೆಸಿಕೊಳ್ಳಲು ಸಾಧ್ಯ, ಜೊತೆಗೆ ಸಂಸ್ಥೆಯ ನೀತಿನಿಯಮಗಳನ್ನು ಪಾಲಿಸುತ್ತಾ ಸಂಸ್ಥೆಯ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನೀಲ್ ಪ್ಯಾಟ್ರಿಕ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ ವೈಖರಿ ಬಗ್ಗೆ ವಿವರಿಸಿದರು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ  ಅವರು ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿ ಸಂಸತ್ತಿನ ಎಲ್ಲಾ ಮುಖಂಡರು ಮತ್ತು ಸದಸ್ಯರಿಗೂ ನಾಯಕನ ಪಾತ್ರ ಎಷ್ಟು ಮುಖ್ಯ ಎನ್ನುವುದನ್ನು ತಿಳಿಸಿ ಶುಭ ಹಾರೈಸಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅನುಪಮಾ ಎಸ್. ಶೆಟ್ಟಿ ಇವರು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು. 

    Click here

    Click here

    Click here

    Click Here

    Call us

    Call us

    ಶಾಲಾ ಮುಖಂಡರಾಗಿ ಭರತ್   ಮತ್ತು ಕೀರ್ತನಾ  ಕೆ. ಆರ್, ಕ್ರೀಡಾ ಕಾರ್ಯದರ್ಶಿಗಳಾಗಿ ಈಶ್ವರ್ ಮತ್ತು ಶಶಾಂಕ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಪೃಥ್ವಿ ಕೆ.ಪಿ ಮತ್ತು ತ್ರತಿ ಶೆಟ್ಟಿ, ಶಿಸ್ತು ಕಾರ್ಯದರ್ಶಿಗಳಾಗಿ ಯಶಸ್ ಬಿ. ಎಂ ಮತ್ತು ಗೌತಮಿ. ಜೊತೆಗೆ ವಿವಿಧ ಹೌಸ್ನ ಮುಖಂಡರು ಮತ್ತು ತರಗತಿಯ ಮುಖಂಡರು  ಅಧಿಕಾರ ವಹಿಸಿಕೊಂಡರು.

    ಅತಿಥಿ ಪರಿಚಯವನ್ನು  ಸಂಯೋಜಕಿ ಸುಷ್ಮಾ ಮುರುಳಿ ಮಾಡಿದರು ಕಾರ್ಯಕ್ರಮವನ್ನು ಸಹಶಿಕ್ಷಕಿ ಸುಮಲತಾ ನಿರೂಪಿಸಿ, ಸಹಶಿಕ್ಷಕಿ ವನಿತಾ ಸ್ವಾಗತಿಸಿ, ಶಾಲಾ ಮುಖಂಡ ಮಾಸ್ಟರ್ ಭರತ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    nineteen − eight =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.