Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿಯ  ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ  ವಿತರಣೆ
    ಊರ್ಮನೆ ಸಮಾಚಾರ

    ಗಂಗೊಳ್ಳಿಯ  ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ  ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜೊತೆ ಜೊತೆಗೆ ಮಕ್ಕಳನ್ನು ಸಂಸ್ಕಾರದ ಮೌಲ್ಯಗಳೊಂದಿಗೆ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು  ಕುಂದಾಪುರದ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಕೆ. ಉಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ ಮಹಾ ಸಭೆ , ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರದ ಅಂಗವಾಗಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಕ್ರಮವಾಗಿ ಎಂಟು ಒಂಬತ್ತು ಹತ್ತನೇ ಸ್ಥಾನವನ್ನು ಗಳಿಸಿದ ಹರ್ಷಿತಾ ಎಸ್. ಪೂಜಾರಿ, ನೇಹಾ ಎಸ್ ಕೊಡೇರಿ ಮತ್ತು ಇಂಚರ ಆರ್. ದೇವಾಡಿಗ ಹಾಗೂ ಉತ್ತಮ ಸಾಧನೆ ಮಾಡಿದ ಸನ್ನಿಧಿ ಹೊಳ್ಳ, ದೀಕ್ಷಾ ಪೂಜಾರಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 8ನೇ ರಾಂಕ್ ಗಳಿಸಿದ ದೀಕ್ಷಾ ವಿ. ಕಾಮತ್ ಜೊತೆಗೆ ಉತ್ತಮ ಸಾಧನೆಯನ್ನು ಮಾಡಿದ ಮಾನ್ವಿ ಎಮ್. ಪೂಜಾರಿ, ಐಶ್ವರ್ಯ ಎ. ಪೂಜಾರಿ,  ಆದಿತ್ಯ ಪೂಜಾರಿ ನವ್ಯಶ್ರೀ, ಶ್ರಾವ್ಯ ಮತ್ತು ಸಿಂಧು ಖಾರ್ವಿ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

    ದಿ. ಜಿ. ಕೆ ರಾಮದಾಸ ಕೊಡೇರಿ ಮನೆ ಇವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನದ ನಗದನ್ನು ಕೊಡ ಮಾಡಿದ ರಾಧಾ ರಾಮದಾಸ್ ಪೂಜಾರಿ ಮತ್ತು ಮಕ್ಕಳ ಪರವಾಗಿ ಸುಹಾಸ ಪೂಜಾರಿ ಇವರನ್ನು  ಅಭಿನಂದಿಸಿ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಅವರು ವಹಿಸಿದ್ದರು.

    Click here

    Click here

    Click here

    Call us

    Call us

    ಮುಖ್ಯ ಅತಿಥಿಗಳಾಗಿ  ಸೊಸೈಟಿ ಜನರಲ್ ಗ್ಲೋಬಲ್ ಸೊಲ್ಯೂಷನ್ ಚಾಪ್ಟರ್ ಮ್ಯಾನೇಜರ್ ರಣಜಿತ್ ಜಿ. ಪೂಜಾರಿ, ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್. ಭಾಸ್ಕರ್ ಶೆಟ್ಟಿ, ಕೋಟಿ ಚೆನ್ನಯ್ಯ ಗರಡಿ ಗುಜ್ಜಾಡಿಯ ಪಾತ್ರಿ ರಾಘವೇಂದ್ರ ಪೂಜಾರಿ ಉಪಸ್ಥಿತರಿದ್ದರು.

    ಕಾರ್ಯದರ್ಶಿ ಮಂಜುರಾಜ್ ಗಂಗೊಳ್ಳಿ ಸ್ವಾಗತಿಸಿದರು. ಜಿ. ಕೆ ವೆಂಕಟೇಶ ಕೊಡೇರಿ ಮನೆ ಪ್ರಸ್ತಾವಿಕ  ಮಾತುಗಳಾಡಿದರು. ದೀಕ್ಷಾ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಅನಂತ ಕೂಡೇರಿ ಮನೆ  ವರದಿ ವಾಚಿಸಿದರು. ಅಕ್ಷತಾ ವಿನಯ್ ಪ್ರಾರ್ಥಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು.  ಹರ್ಷಿತ ಎಸ್‌. ಪೂಜಾರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.