ಅ.1ರಂದು ದೆಹಲಿಯಲ್ಲಿ ಲಾವಣ್ಯ ರಿ. ಬೈಂದೂರು ಸಂಸ್ಥೆಯ ನಾಟಕ ʼನಾಯಿ ಕಳೆದಿದೆʼ ಪ್ರದರ್ಶನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ದೆಹಲಿ ಕರ್ನಾಟಕ ಸಂಘದ ವತಿಯಿಂದ ಅಗಸ್ಟ್‌ 1ರಂದು ಆಯೋಜಿಸಲಾಗಿರುವ ಕರ್ನಾಟಕದ ನೂತನ ಸಂಸದವರು, ಸಚಿವರು ಹಾಗೂ ರಾಜ್ಯಸಭಾ ಸದಸ್ಯರಿಗೆ ಸನ್ಮಾನ ಅಭಿನಂದನಾ ಕಾರ್ಯಕ್ರಮದ ಬಳಿಕ ಬೈಂದೂರು ಲಾವಣ್ಯ ಸಂಸ್ಥೆಯ ನಾಟಕ ಪ್ರದರ್ಶನಗೊಳ್ಳಲಿದೆ.

Call us

Click Here

ಅಗಸ್ಟ್‌ 1ರ ಗುರುವಾರ ಸಂಜೆ 4:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಲಾವಣ್ಯ ರಿ. ಬೈಂದೂರು  ಸಂಸ್ಥೆಯ ಪ್ರಸಿದ್ಧ ನಾಟಕ ́ನಾಯಿ ಕಳೆದಿದೆ ́ ಪ್ರದರ್ಶನಗೊಳ್ಳಲಿದೆ. ನಾಟಕವನ್ನು ರಾಜೇಂದ್ರ ಕಾರಂತ್‌ ಅವರು ರಚಿಸಿ ನಿರ್ದೇಶಿಸಿದ್ದು, ಲಾವಣ್ಯದ ಕಲಾವಿದರು ಅಭಿನಯಿಸಿದ್ದಾರೆ.

Leave a Reply