Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನ ಆಯ್ಕೆ
    ಊರ್ಮನೆ ಸಮಾಚಾರ

    ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನ ಆಯ್ಕೆ

    Updated:03/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಈ ವರ್ಷದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಕತೆಗಾರ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನಕ್ಕೆ ದೊರೆತಿದೆ.

    Click Here

    Call us

    Click Here

    ಬೆಂಗಳೂರಿನಲ್ಲಿ ಮಾಧ್ಯಮ ಅಧ್ಯಾಪಕರಾಗಿ ಕಾರ್ಯನಿರ್ವಸುತ್ತಿರುವ ಅವರು ಕತೆಗಳು ಈಗಾಗಲೇ ಅಪಾರ ಓದುಗರ ಪ್ರೀತಿ ಮತ್ತು ವಿಮರ್ಶಕರ ಮೆಚ್ಚುಗೆಗಳನ್ನು ಪಡೆದಿವೆ.

    ಹಿರಿಯ ಲೇಖಕರಾದ ಎಚ್. ಆರ್.  ಸುಜಾತ, ಗೊರವರ ಟಿ. ಎಸ್. ಗದಗ ಮತ್ತು ಫಣಿರಾಜ್, ಉಡುಪಿ ಇವರು ನಿರ್ಣಾಯಕರಾಗಿ ಸಹಕರಿಸಿರುತ್ತಾರೆ.

    ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ಹಾಗೂ ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಮುಂದಿನ ದಿನಗಳಲ್ಲಿ  ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ.  

    ದಯಾನಂದ ಅವರ ಪರಿಚಯ:
    ದಯಾನಂದ ಅವರು ಹುಟ್ಟಿದ್ದು 1988ರ ಅಂಬೇಡ್ಕರ್ ಜಯಂತಿಯಂದು ನಾಗಮಂಗಲ ತಾಲ್ಲೂಕಿನ ಬೆಳ್ಳೂರು, ಓದಿ ಬೆಳೆದಿದ್ದು ಬೆಂಗಳೂರಿನಲ್ಲಿ. ಕನ್ನಡ ಸಾಹಿತ್ಯ, ಇಂಗ್ಲಿಷ್ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ‘ಸಮಯ ಟಿವಿ’, ‘ಪ್ರಜಾವಾಣಿ’ ಮತ್ತು ‘ಸಮಾಚಾರ. ಕಾಂ’ ಸುದ್ದಿ ಸಂಸ್ಥೆಗಳಲ್ಲಿ ಒಂದು ದಶಕದ ಪತ್ರಿಕೋದ್ಯಮದ ಅನುಭವ. ಸದ್ಯ ಬೆಂಗಳೂರಿನಲ್ಲಿ ಮಾಧ್ಯಮ ಅಧ್ಯಾಪಕ.

    Click here

    Click here

    Click here

    Call us

    Call us

    2005ರಲ್ಲಿ ಪ್ರಕಟಗೊಂಡ ನಾಟಕ ‘ಬಾಳಪರಂಣ. ಛಂದಪುಸ್ತಕ ಬಹುಮಾನ ಪಡೆದು 2017ರಲ್ಲಿ ಪ್ರಕಟಗೊಂಡ ಕಥಾ ಸಂಕಲನ ‘ದೇವರು ಕಚ್ಚಿದ ಸೇಬು’. ‘ಬುದ್ಧನ ಕಿವಿ’  ಇವರ ಎರಡನೇ ಕಥಾ ಸಂಕಲನ. ಇವರ ಕತೆಗಳಿಗೆ ಬಸವರಾಜ ಕಟ್ಟೀಮನಿ ಯುವ ಪುರಸ್ಕಾರ, ಗುಲರ‍್ಗಾ ವಿಶ್ವವಿದ್ಯಾಲಯದ ಚಿನ್ನದ‌ ಪದಕ, ಸಂಕ್ರಮಣ ಕಥಾ ಪುರಸ್ಕಾರ, ಪ್ರಜಾವಾಣಿ ದೀಪಾವಳಿ ಕಥಾಸ್ರ‍್ಧೆಯ ಬಹುಮಾನ, ಸಮಾಜಮುಖಿ ಕಥಾ ಪುರಸ್ಕಾರ, ಸ್ಟೋರಿಬ್ರೂಕ್- ಸಪ್ನ ಬುಕ್‌ ಹೌಸ್ ಕಥಾ ಬಹುಮಾನ ಲಭಿಸಿದೆ.

    ಇವರ ಕತೆಗಳು ಎರಡು ಬಾರಿ ಟೊಟೊ ಸಾಹಿತ್ಯ ಪುರಸ್ಕಾರದ ಲಾಂಗ್‌ಲಿಸ್ಟ್‌ನಲ್ಲಿದ್ದವು. ಇವರ ಕತೆಯೊಂದು ವಿಜಯ ಕರ್ನಾಟಟಕ ಕಥಾಸ್ರ‍್ಧೆಯ ಶರ್ಟ್‍ಲಿಸ್ಟ್‍ನಲ್ಲಿತ್ತು. ‘ಬುದ್ಧನ ಕಿವಿ’ ಕಥಾ ಸಂಕಲನವು ಬಸವರಾಜ ಕಟ್ಟೀಮನಿ ಯುವ ಪುರಸ್ಕಾರ, ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಡಾ. ವೀಣಾ ಶಾಂತೇಶ್ವರ ದತ್ತಿ ಪುರಸ್ಕಾರ, ವೀಚಿ ಯುವ ಸಾಹಿತ್ಯ ‌ಪ್ರಶಸ್ತಿಗೆ ಭಾಜನವಾಗಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d