Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಬೇಕಾದರೆ ನಿಮ್ಮ ಬದುಕಿನ ಶಿಲ್ಪಿಗಳು ನೀವಾಗಿರಬೇಕು: ಡಾ. ಶುಭಕರಾಚಾರಿ
    ಊರ್ಮನೆ ಸಮಾಚಾರ

    ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಬೇಕಾದರೆ ನಿಮ್ಮ ಬದುಕಿನ ಶಿಲ್ಪಿಗಳು ನೀವಾಗಿರಬೇಕು: ಡಾ. ಶುಭಕರಾಚಾರಿ

    Updated:14/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದೇಶದ ಭವಿಷ್ಯವನ್ನು ಕಟ್ಟುವವರು ಇಂದಿನ ಯುವ ವಿದ್ಯಾರ್ಥಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. 

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ “ಕೌಶಲ್ಯ ತರಬೇತಿಯ ಅವಕಾಶ ಮತ್ತು ಸೌಲಭ್ಯಗಳು” ಕುರಿತ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

    ಯುವಶಕ್ತಿ ಬೆಳಗುತ್ತಾ ಇದೆ. ಆದರೆ ಅದಕ್ಕೆ ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇರುತ್ತದೆ. ಜೊತೆಯಲ್ಲಿ ಯುವಶಕ್ತಿ ತಮ್ಮ ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಾದರೆ ಅದಕ್ಕೆ ಪೂರಕ ಅವಕಾಶಗಳು ಮತ್ತು ಸೌಲಭ್ಯಗಳು ಬಗ್ಗೆ  ಮಾಹಿತಿಯನ್ನು ಚೆನ್ನಾಗಿ  ತಿಳಿದಿರಬೇಕು . ತಿಳಿದುಕೊಂಡು ಒಳ್ಳೆಯ ರೀತಿಯಲ್ಲಿ ಮುಂದುವರಿದಲ್ಲಿ ಉತ್ತಮ  ಯಶಸ್ಸನ್ನು ಸಾಧಿಸಬಹುದು. ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಬೇಕಾದರೆ ನಿಮ್ಮ ಬದುಕಿನ ಶಿಲ್ಪಿಗಳು ನೀವಾಗಿರಬೇಕು. ನಿಮ್ಮ ಸಾಧನೆಯನ್ನು ಜಗತ್ತು ಮೆಚ್ಚುವಂತಿರಲಿ ಎಂದು ಆಶಿಸಿದರು.

    ಮಹಿಳಾ ವೇದಿಕೆಯ ಕುರಿತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ಮೀನಾಕ್ಷಿ ಎನ್. ಎಸ್. ಮಾತನಾಡಿದರು. ಡಿಜಿಟಲೈಜೇಶನ್ ಮತ್ತು ಐಟಿಸಿ ಕುರಿತು ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಮುಕುಂದ ಮಾತನಾಡಿದರು. ವಿವಿಧ ಸರ್ಟಿಫಿಕೇಟ್ ಕೋರ್ಸ್ ಕುರಿತು ಕಂಪ್ಯೂಟರ್ ವಿಭಾಗದ ರಾಮಚಂದ್ರ ಆಚಾರ್ಯ ಮಾತನಾಡಿದರು.

    ಪಾಠೇತರ ಚಟುವಟಿಕೆಗಳ ಕುರಿತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಅರುಣ್ ಎಂ. ಎಸ್.  ಮಾತನಾಡಿದರು. ವೃತ್ತಿ ಮಾರ್ಗದರ್ಶನದ ಕುರಿತು ಕಂಪ್ಯೂಟರ್ ವಿಭಾಗದ ರಾಜೇಂದ್ರ ಹೋಬಳಿದಾರ್ ಮಾತನಾಡಿದರು.  ಕ್ರೀಡೆಯಲ್ಲಿನ ಅವಕಾಶ ಮತ್ತು ಸೌಲಭ್ಯಗಳ ಕುರಿತು ಮಹಿಳಾ ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ಮಾತನಾಡಿದರು.  ಗ್ರಂಥಾಲಯದ ಕುರಿತು ಮನೋಹರ ಉಪಾಧ್ಯಾಯ ಮಾತನಾಡಿದರು.

    Click here

    Click here

    Click here

    Click Here

    Call us

    Call us

    ಇತಿಹಾಸ ವಿಭಾಗದ ಉಪನ್ಯಾಸಕಿ ಸ್ನೇಹಾ ಎಸ್. ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.