Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಗನ್ನಡದ ಬಗ್ಗೆ ಕೀಳರಿಮೆ ಬೇಡ: ರೇವತಿ ಶೆಟ್ಟಿ
    ಕುಂದಾಪ್ರದ್ ಸುದ್ಧಿ

    ಕುಂದಗನ್ನಡದ ಬಗ್ಗೆ ಕೀಳರಿಮೆ ಬೇಡ: ರೇವತಿ ಶೆಟ್ಟಿ

    Updated:09/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ:  ಉದ್ಯೋಗ ಅರಸಿ ಪಟ್ಟಣದ ಕಡೆಗೆ ಮುಖಮಾಡುವ ಯುವಕರು, ಪಟ್ಟಣದ ಸಂಸ್ಕೃತಿ ಹಳ್ಳಿಗೆ ಹೊತ್ತು ಹಿಂದಿರುಗುತ್ತಿದ್ದಾರೆ. ಆದರೆ ಆಧುನಿಕ ತಳಕು ಬಳಕಿನೊಂದಿಗೆ ನಮ್ಮೂರಿನ ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಉದ್ಘೋಷಕಿ ರೇವತಿ ಶೆಟ್ಟಿ ಕೋಟ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಕನ್ನಡ ವೇದಿಕೆಯ ಕುಂದಾಪುರದ ‘ಡಿಂಡಿಮ’ ಎರಡನೇ ಭಾನುವಾರದ ಕಾರ್ಯಕ್ರಮದ ಮಾತಿನರಮನೆಯಲ್ಲಿ ‘ನಮ್ಮೂರ ಕಿಂಡಿಯಲ್ಲಿ ಕಂಡ ಕನ್ನಡ ಜಗತ್ತು’ ಎಂಬ ವಿಷಯದ ಕುರಿತು ಮಾತನಾಡಿದರು. ಕುಂದಗನ್ನಡದಲ್ಲಿ ಎಲ್ಲಿಯೂ ಕಾಣದ ಕಂಪಿದೆ, ವೈವಿಧ್ಯತೆ ಇದೆ. ಕುಂದಗನ್ನಡಿಗರ ಸಾಧನೆಯೂ ಅನನ್ಯವಾದುದ್ದಾರೂ ಗುರುತಿಸಿದ್ದು ವಿರಳ. ಕುಂದಗನ್ನಡದ ಬಗೆಗೆ ಕೀಳರಿಮೆಯ ಹೊಂದುವ ಅಗತ್ಯವಿಲ್ಲ. ವ್ಯಾವಹಾರಿಕವಾಗಿ ಯಾವ ಭಾಷೆಯನ್ನು ಬಳಸಿದರೂ ಕೊನೆಪಕ್ಷ ಮನೆಯಲ್ಲಾದರೂ ಕುಂದಗನ್ನಡವನ್ನು ಬಳಸೋಣ ಆ ಮೂಲಕ ಬೆಳೆಸೋಣ ಎಂದವರು ಕರೆ ನೀಡಿದರು.

    ಕುಂದಾಪುರದ ಪೌರಕಾರ್ಮಿಕೆ ಇಂದಿರಾ ಅವರಿಗೆ ನುಡಿ ಗೌರವ ಸಮರ್ಪಿಸಲಾಯಿತು. ಮಾತಿನರಮನೆಯಲ್ಲಿ ಸುರೇಂದ್ರ ಶೆಟ್ಟಿ ತೆಕ್ಕಟ್ಟೆ, ಹಳ್ಳಿ ಶ್ರೀನಿವಾಸ ಭಟ್, ಉಮೇಶ್ ಪುತ್ರನ್ ಉಪಸ್ಥಿತರಿದ್ದರು.

    ಕನ್ನಡ ವೇದಿಕೆಯ ಅಧ್ಯಕ್ಷ ಸುಬ್ರಮಣ್ಯ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪವಿತ್ರಾ ಬಿದ್ಕಲ್‌ಕಟ್ಟೆ ನಿರ್ವಹಿಸಿದರು. ಕೋಣಿ ಕೆ.ಜಿ.ಜೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕಾವ್ಯರಂಗ,ಕನ್ನಡ ಕಾವ್ಯಗಳ ರಂಗಾಭಿವ್ಯಕ್ತಿ ಹಾಗೂ ಉಡುಪಿ ಕಲಾಸಿಂಧು ಸುಗಮ ಸಂಗೀತ ಬಳಗದ ಕಲಾವತಿ ದಯಾನಂದ ಅವರಿಂದ ಭಾವಯಾನ ಹಾಗೂ ಸುಮತಿ ಬೆಂಗಳೂರು ಅವರ ರಾಗದ ಜೊತೆಗೊಂದು ಪಯಣ ಕಾರ್ಯಕ್ರಮ ನಡೆಯಿತು.

    _MG_0197 _MG_0169 _MG_0166 _MG_0163 _MG_0159 _MG_0156

    Click here

    Click here

    Click here

    Call us

    Call us

    Like this:

    Like Loading...

    Related

    Kannada Vedike Kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d